23.7 C
ಪುತ್ತೂರು, ಬೆಳ್ತಂಗಡಿ
April 24, 2026
ಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ: ನಿವೃತ್ತ ಕಾಫಿ ಬೋರ್ಡ್ ಅಧಿಕಾರಿ ಸೀತಾರಾಮ ಪುತ್ರಾಯ ನಿಧನ

ಉಜಿರೆ: ಉಜಿರೆ ಶಾಂತಿನಗರ ನಿವಾಸಿ,ನಿವೃತ್ತ ಕಾಫಿ ಬೋರ್ಡ್ ಅಧಿಕಾರಿ  ಸೀತಾರಾಮ  ಪುತ್ರಾಯ  ( 77 ) ಅವರು ಅಲ್ಪ ಕಾಲದ ಅನಾರೋಗ್ಯದಿಂದ ಅ 9 ರಂದು   ರಾತ್ರಿ  ಸ್ವಗೃಹದಲ್ಲಿ  ನಿಧನರಾದರು .

 ಸರಳ,ಸಾತ್ವಿಕ ಸ್ವಭಾವದ ಅವರು  ಕೊಡುಗೈ ದಾನಿಯಾಗಿ  ತುಳು ಶಿವಳ್ಳಿ ಸಂಘಟನೆಯಲ್ಲಿ  ಸಕ್ರಿಯರಾಗಿ  ಕಾರ್ಯನಿರ್ವಹಿಸಿದ್ದರು.   ಕಾಫಿ ಬೋರ್ಡ್ ನಲ್ಲಿ  ಸೂಪರ್ವೈಸರ್, ಫೀಲ್ಡ್ ಆಫೀಸರ್, ಅಧಿಕಾರಿಯಾಗಿ  ಚಿಕ್ಕಮಗಳೂರು, ಬೇಲೂರು, ಹಾಸನ, ಸಕಲೇಶಪುರ ಗಳಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದರು.     

ಅವರು ಪತ್ನಿ ಲತಾ ಸೀತಾರಾಮ  ಪುತ್ರಾಯ ,, ಪುತ್ರ ಹರ್ಷ ಎಸ್ ಪಿ, ,, ಪುತ್ರಿ ದಿವ್ಯ ಸುಧೀರ್   ಹಾಗು ಕುಟುಂಬ ವರ್ಗವನ್ನು ಅಗಲಿದ್ದಾರೆ.   

Related posts

ಬೆಳಾಲು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ರೂ.2 ಕೋಟಿ ಗೋಲ್ಮಾಲ್ ಪ್ರಕರಣ : ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕಾಯ೯ಕತ೯ರ ಸಭೆ

Suddi Udaya

ಲಾಯಿಲ : ಕರ್ನೋಡಿ ಸ.ಉ.ಹಿ.ಪ್ರಾ. ಶಾಲೆಯ ಹಳೆವಿದ್ಯಾರ್ಥಿಗಳಿಂದ ಸಿ.ಸಿ. ಟಿ.ವಿ ಹಸ್ತಾಂತರ ಹಾಗೂ ವರ್ಗಾವಣೆಗೊಂಡ ಶಿಕ್ಷಕಿಯರಿಗೆ ಬೀಳ್ಕೊಡುಗೆ ಕಾರ್ಯಕ್ರಮ

Suddi Udaya

ಶಿಬರಾಜೆ ಪಾದೆ ಕುಶಾನಿ ರವರ ಹುಟ್ಟುಹಬ್ಬದ ಪ್ರಯುಕ್ತ ಅಂಗನವಾಡಿಗೆ ಚಾಪೆ ಕೊಡುಗೆ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ಪದ್ಮನಾಭ ಮಾಣಿಂಜರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

Suddi Udaya

ಕಳೆಂಜ : ಜನನಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya
error: Content is protected !!