July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುಂಜಾಲಕಟ್ಟೆ- ಬಿಸಿ ರೋಡ್ ಮಾದರಿಯಲ್ಲಿ ರಸ್ತೆ ವಿಸ್ತರಣೆ ಮಾಡುವಂತೆ ಬೆಳ್ತಂಗಡಿ ವರ್ತಕರ ಸಂಘದ ಅಧ್ಯಕ್ಷ ರೊನಾಲ್ಡೊ ಲೋಬೋ ಮನವಿ

ಬೆಳ್ತಂಗಡಿ:ನಮ್ಮ ಬೆಳ್ತಂಗಡಿ ನಗರ ಖಂಡಿತವಾಗಿ ಅಭಿವೃದ್ಧಿ ಹೊಂದಬೇಕು.ಮೊದಲನೆಯದಾಗಿ ರಸ್ತೆಗಳು ಖಂಡಿತವಾಗಿ ಅಗಲೀಕರಣ ಆಗಬೇಕು,ಇದರಲ್ಲಿ ನಮ್ಮ ವರ್ತಕರ ಸಂಪೂರ್ಣ ಸಹಕಾರ ಇದೆ. ಆದರೆ ಅವೈಜ್ಞಾನಿಕವಾಗಿ ರಸ್ತೆ ವಿಸ್ತರಣೆ, ಅಗಲವಾದ ಒಳಚರಂಡಿ, ಸರ್ವಿಸ್ ರಸ್ತೆಯು ಮಾಡುವುದರಿಂದ ಎರಡು ಬದಿಯ ವ್ಯಾಪಾರಸ್ಥರು ಪಾರ್ಕಿಂಗ್ ಇಲ್ಲದೆ ತಮ್ಮ ಅಂಗಡಿ ಬಾಗಿಲಿನವರೆಗೆ ಸರ್ವಿಸ್ ರಸ್ತೆ ಬರುವ ಕಾರಣ ಹಾಗೂ ಗ್ರಾಹಕರಿಗೆ ಅಂಗಡಿಗೆ ಸುಲಭವಾಗಿ ಪ್ರವೇಶ ಇಲ್ಲದ ಕಾರಣ ಅಂಗಡಿಗಳನ್ನು ಮುಚ್ಚುವ ಹಾಗೂ ಬಾರಿ ನಷ್ಟ ಉಂಟಾಗುವ ಪರಿಸ್ಥಿತಿ ಬರಲಿದೆ.


ಇದರಿಂದ ವಾಹನ ಬ್ರೆಕ್ ಡೌನ್ ಆದರೆ ಟ್ರಾಫಿಕ್ ಜಾಮ್, ರಸ್ತೆ ಆಫಘಾತ ಹೆಚ್ಚಾಗುವ ಸ್ಥಿತಿ ನಿರ್ಮಾಣವಾಗಲಿದೆ. ಈಗಾಗಲೇ ಅಲ್ಲಲ್ಲಿ ಮಾಡಿದ ಚರಂಡಿಗಳು ಮಣ್ಣಿನಿಂದ ಹಾಗೂ ನೀರು ತುಂಬಿ ಮುಚ್ಚಲ್ಪಟ್ಟಿದೆ.


ಈ ನಿಟ್ಟಿನಲ್ಲಿ ಬೆಳ್ತಂಗಡಿ ವರ್ತಕರು ಪುಂಜಾಲಕಟ್ಟೆಯಿಂದ ಬಿ.ಸಿ.ರೋಡ್ ಮಾದರಿಯಲ್ಲಿ ರಸ್ತೆ ವಿಸ್ತರಣೆ ಮಾಡಲು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿದ್ದೇವೆ.

Related posts

ಬಿಜೆಪಿಯಿಂದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ 6 ವರ್ಷಗಳ ಕಾಲ ಉಚ್ಚಾಟನೆ

Suddi Udaya

ಬಳ್ಳಮಂಜ ವಿದ್ಯಾಸಾಗರ ಸಿ.ಬಿ.ಎಸ್ಇ ಶಾಲೆಯಲ್ಲಿ ಯೋಗ ದಿನಾಚರಣೆ

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲೆಯಲ್ಲಿ ಎನ್‌ಸಿಸಿ ಮತ್ತು ಭಾರತೀಯ ಸೇವಾದಳ ಉದ್ಘಾಟನೆ

Suddi Udaya

ಬಕ್ರೀದ್ ಹಬ್ಬದ ಹಿನ್ನೆಲೆ: ಗೋವಂಶ ಅಕ್ರಮ ಸಾಗಾಣಿಕೆ ತಡೆಗೆ ವಿಹಿಂಪ-ಬಜರಂಗದಳ ಬೆಳ್ತಂಗಡಿ ಪ್ರಖಂಡ‌ ಮನವಿ

Suddi Udaya

ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆಯನ್ನು ಶೀಘ್ರ ದುರಸ್ಥಿಗೆ ಆಗ್ರಹಿಸಿ ರಸ್ತೆ ತಡೆದು ಎಸ್.ಡಿ.ಪಿ.ಐ ಪ್ರತಿಭಟನೆ

Suddi Udaya

ಕೆ. ಪಿ. ಸಿ. ಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya
error: Content is protected !!