23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುಂಜಾಲಕಟ್ಟೆ- ಬಿಸಿ ರೋಡ್ ಮಾದರಿಯಲ್ಲಿ ರಸ್ತೆ ವಿಸ್ತರಣೆ ಮಾಡುವಂತೆ ಬೆಳ್ತಂಗಡಿ ವರ್ತಕರ ಸಂಘದ ಅಧ್ಯಕ್ಷ ರೊನಾಲ್ಡೊ ಲೋಬೋ ಮನವಿ

ಬೆಳ್ತಂಗಡಿ:ನಮ್ಮ ಬೆಳ್ತಂಗಡಿ ನಗರ ಖಂಡಿತವಾಗಿ ಅಭಿವೃದ್ಧಿ ಹೊಂದಬೇಕು.ಮೊದಲನೆಯದಾಗಿ ರಸ್ತೆಗಳು ಖಂಡಿತವಾಗಿ ಅಗಲೀಕರಣ ಆಗಬೇಕು,ಇದರಲ್ಲಿ ನಮ್ಮ ವರ್ತಕರ ಸಂಪೂರ್ಣ ಸಹಕಾರ ಇದೆ. ಆದರೆ ಅವೈಜ್ಞಾನಿಕವಾಗಿ ರಸ್ತೆ ವಿಸ್ತರಣೆ, ಅಗಲವಾದ ಒಳಚರಂಡಿ, ಸರ್ವಿಸ್ ರಸ್ತೆಯು ಮಾಡುವುದರಿಂದ ಎರಡು ಬದಿಯ ವ್ಯಾಪಾರಸ್ಥರು ಪಾರ್ಕಿಂಗ್ ಇಲ್ಲದೆ ತಮ್ಮ ಅಂಗಡಿ ಬಾಗಿಲಿನವರೆಗೆ ಸರ್ವಿಸ್ ರಸ್ತೆ ಬರುವ ಕಾರಣ ಹಾಗೂ ಗ್ರಾಹಕರಿಗೆ ಅಂಗಡಿಗೆ ಸುಲಭವಾಗಿ ಪ್ರವೇಶ ಇಲ್ಲದ ಕಾರಣ ಅಂಗಡಿಗಳನ್ನು ಮುಚ್ಚುವ ಹಾಗೂ ಬಾರಿ ನಷ್ಟ ಉಂಟಾಗುವ ಪರಿಸ್ಥಿತಿ ಬರಲಿದೆ.


ಇದರಿಂದ ವಾಹನ ಬ್ರೆಕ್ ಡೌನ್ ಆದರೆ ಟ್ರಾಫಿಕ್ ಜಾಮ್, ರಸ್ತೆ ಆಫಘಾತ ಹೆಚ್ಚಾಗುವ ಸ್ಥಿತಿ ನಿರ್ಮಾಣವಾಗಲಿದೆ. ಈಗಾಗಲೇ ಅಲ್ಲಲ್ಲಿ ಮಾಡಿದ ಚರಂಡಿಗಳು ಮಣ್ಣಿನಿಂದ ಹಾಗೂ ನೀರು ತುಂಬಿ ಮುಚ್ಚಲ್ಪಟ್ಟಿದೆ.


ಈ ನಿಟ್ಟಿನಲ್ಲಿ ಬೆಳ್ತಂಗಡಿ ವರ್ತಕರು ಪುಂಜಾಲಕಟ್ಟೆಯಿಂದ ಬಿ.ಸಿ.ರೋಡ್ ಮಾದರಿಯಲ್ಲಿ ರಸ್ತೆ ವಿಸ್ತರಣೆ ಮಾಡಲು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿದ್ದೇವೆ.

Related posts

ರುಪ್ಸಾ ನೀಡುವ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ವಾಣಿ ಆಂ.ಮಾ. ಪ್ರೌಢಶಾಲಾ ಮುಖ್ಯೋಪಾಧ್ಯಾಯ ಲಕ್ಷ್ಮೀನಾರಾಯಣ ಕೆ. ಆಯ್ಕೆ

Suddi Udaya

ಕುಕ್ಕೇಡಿ ಗ್ರಾ.ಪಂ. ನಲ್ಲಿ “ಮಕ್ಕಳ ಗ್ರಾಮ ಸಭೆ”

Suddi Udaya

ತೆಕ್ಕಾರು ಪರಿಸರದ ಹಲವು ಮನೆಗಳಲ್ಲಿ ಕಳ್ಳತನ: ಲಕ್ಷಾಂತರ ರೂ. ನಗ-ನಗದು ಕಳವು

Suddi Udaya

ಕರಾಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕೊಡಿಮರ ಸ್ಥಾಪನೆ

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡಕ್ಕೆ ಸರ್ಕಾರದಿಂದ ರೂ. 9 ಕೋಟಿ ಅನುದಾನ ಮಂಜೂರು; ಸಚಿವರಿಗೆ ಅಭಿನಂದನೆ

Suddi Udaya

ಹುಣ್ಸೆಕಟ್ಟೆ ಶ್ರೀ ರಾಮ ಭಜನಾ ಮಂಡಳಿ ವತಿಯಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ರವರಿಗೆ ಅಭಿನಂದನೆ

Suddi Udaya
error: Content is protected !!