ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಕೃಷಿ ಇಲಾಖೆಯಿಂದ ಆತ್ಮ ಯೋಜನೆಯಡಿ ರೈತರ ಅಧ್ಯಯನ ಪ್ರವಾಸ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕೃಷಿ ಇಲಾಖೆಯಿಂದ 2025-26ನೇ ಸಾಲಿನ ಆತ್ಮ ಯೋಜನೆಯಡಿ ರಾಜ್ಯದೊಳಗಿನ ರೈತರ ಅಧ್ಯಯನ ಪ್ರವಾಸ ಅ.11 ರಂದು ಏರ್ಪಡಿಸಲಾಯಿತು.

ಈ ವೇಳೆ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬ್ರಹ್ಮಾವರ ಐ.ಸಿ.ಎ.ಆರ್. ಕೃಷಿ ವಿಜ್ಞಾನ ಕೇಂದ್ರ, ಡಿಪ್ಲೋಮಾ ಕೃಷಿ ಮಹಾವಿದ್ಯಾಲಯ, ಬ್ರಹ್ಮಾವರ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಉಳ್ಳಾಲ ಮತ್ತು ಇತರೆ ಕೃಷಿ ಸಂಬಂಧಿತ ಇಲಾಖೆಗಳ ಸಹಯೋಗದೊಂದಿಗೆ ಕೃಷಿ ಮೇಳ – 2025 ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲೂಕಿನ ವಿವಿಧ ಗ್ರಾಮದ ಕೃಷಿಕರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ತಾಂತ್ರಿಕ ವ್ಯವಸ್ಥಾಪಕ ನವನೀತ ಗೌಡ ಕೆ ಎನ್, ಭಾಗೀರಥಿ ಕೃಷಿಸಖಿ ಉಜಿರೆ,
ನೆಹರು ಯುವ ಕೇಂದ್ರ ತಾಲೂಕು ಪ್ರತಿನಿಧಿ ತೀಕ್ಷಿತ್ ಕೆ ದಿಡುಪೆ , ಗುಲಾಬಿ ಜಲನಯನ ಸಹಾಯಕಿ ಬೆಳ್ತಂಗಡಿ ಹಾಗೂ ಬೆಳ್ತಂಗಡಿ ತಾಲೂಕಿನ ವಿವಿಧ ಗ್ರಾಮದಿಂದ ಕೃಷಿಕರು ಭಾಗವಹಿಸಿದ್ದರು.

Related posts

ಕರ್ನಾಟಕ ರಾಜ್ಯ ಟೈಲರಿಂಗ್ ಅಸೋಸಿಯನ್ ಬೆಳ್ತಂಗಡಿ ವಲಯದಿಂದ ಸಿರಿ ಸಂಸ್ಥೆಗೆ ಭೇಟಿ

Suddi Udaya

ಇಂದಬೆಟ್ಟು ಕೋಯನಗರ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ

Suddi Udaya

ಸಾಮಾಜಿಕ ಜಾಲತಾಣಗಳ ಮುಖಾಂತರ ಸುಳ್ಳು ಸುದ್ದಿಗಳನ್ನು ಹರಡುತ್ತಿರುವವರ ವಿರುದ್ಧ ಕಾನೂನು ಕ್ರಮಕ್ಕೆ ಕಾಂಗ್ರೆಸ್ ಜಿಲ್ಲಾ ಸಾಮಾಜಿಕ ಜಾಲಾತಾಣ ವಿಭಾಗದ ಪ್ರಧಾನ ಕಾರ್ಯದರ್ಶಿ ಗಣೇಶ್ ರಿಂದ ಬೆಳ್ತಂಗಡಿ ಠಾಣೆಗೆ ದೂರು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದ್ರವಸಾರಜನಕ ಜಾಡಿಗಳ ವಿತರಣೆ

Suddi Udaya

ಮಾ.12: ಮಡಂತ್ಯಾರು ಪ್ರಗತಿ ಎಂಟರ್‌ಪ್ರೈಸಸ್‌ ಹೊಸ ಸೇರ್ಪಡೆ ಕ್ರಿಯಾಂಝ ಬ್ರಾಂಡಿನ ಅತ್ಯಾಧುನಿಕ ಟೈಲ್ಸ್ ಶೋರೂಂ ಉದ್ಘಾಟನೆ

Suddi Udaya

ಸುಲ್ಕೇರಿ ಗ್ರಾ. ಪಂ. ವ್ಯಾಪ್ತಿಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!