September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವರ್ತಕರ ಸಂಘದಿಂದ ಉಸ್ತುವಾರಿ ಸಚಿವ ಗುಂಡೂರಾವ್ ರವರಿಗೆ ಮನವಿ

ಬೆಳ್ತಂಗಡಿ : ವರ್ತಕರ ಸಂಘದಿಂದ ಬೆಳ್ತಂಗಡಿ ಪೇಟೆಯಲ್ಲಿ ಸರ್ವಿಸ್ ರಸ್ತೆ ರದ್ದು ಮಾಡಿ ಇದ್ದ ರಸ್ತೆಯನ್ನು ಪುಂಜಾಲಕಟ್ಟೆ – ಬಿ.ಸಿ.ರೋಡ್ ಮಾದರಿಯಲ್ಲಿ ಅಗಲೀಕರಣ ಮಾಡಲು ಪೇಟೆಯ ಎಲ್ಲಾ ವರ್ತಕರು ಸೇರಿ ಸಂತೆಕಟ್ಟೆಯ ಅಯ್ಯಪ್ಪ ಗುಡಿ ಹತ್ತಿರ ನಿಂತು ಉಸ್ತುವಾರಿ ಸಚಿವ ಗುಂಡೂರಾವ್ ಇವರಿಗೆ ಮನವಿಯನ್ನು ಸಲ್ಲಿಸಿದರು.

ಇವರೊಂದಿಗೆ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಉಪಸ್ಥಿತರಿದ್ದರು.

ಸರ್ವಿಸ್ ರಸ್ತೆಯಿಂದ ಪೇಟೆಯ ಎಲ್ಲಾ ವರ್ತಕರಿಗೆ ಕಷ್ಟ ನಷ್ಟವನ್ನು ಅನುಭವಿಸುವ ಹಾಗೂ ಹೆಚ್ಚಿನ ರಸ್ತೆ ಅಪಘಾತಗಳು ಆಗುವ ಸಾಧ್ಯತೆಗಳು ತುಂಬಾ ಹೆಚ್ಚಾಗಲಿವೆ. ಈ ಸಂದರ್ಭದಲ್ಲಿ ವರ್ತಕರ ಸಂಘದ ಅಧ್ಯಕ್ಷ ರೋನಾಲ್ಡ್ ಲೋಬೊ, ಜತೆ ಕಾರ್ಯದರ್ಶಿ ಯಶವಂತ್ ಪಟವರ್ಧನ್, ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ವರ್ತಕರಾದ ಜಗದೀಶ್ ಡಿ, ಶರ್ಮಿ ಳಾ ಮೋರಸ್, ಅಶೋಕ್ ಶೆಟ್ಟಿ, ವಿನ್ಸಂಟ್ ಡಿಸೋಜಾ, ವಿಲ್ಸನ್ ಗೊನ್ಸಲ್ವಿಸ್, ಸುಶೀಲ ಹೆಗ್ಡೆ, ವಿಶ್ವನಾಥ್ ಶೆಟ್ಟಿ, ಜೂಡ್ ಲೋಬೊ, ಎಮ್. ಚ್ ಅಬೂಬಕರ್, ಯಶವಂತ್ ಬಾಳಿಗ , ಲೀಡ್ವಿನ್ ಟೆಲ್ಲಿಸ್, ಜೋಸೆಫ್ ಟೆಲ್ಲಿಸ್, ಮಂಜುನಾಥ್ ಪೈ, ಪಿ. ಕೆ. ಅಪ್ಸರ್ , ಗ್ರೇಸಿ ಲೋಬೊ, ಮೊಂತಿನ್ ಕ್ರ್ಯಾಸ್ತಾ, ಪ್ರವೀಣ್ ಹಳ್ಳಿಮನೆ ದಿನೇಶ್ ಹಾಗೂ ಹಲವಾರು ವರ್ತಕರು ಉಪಸ್ಥಿತರಿದ್ದರು.

Related posts

ಡಿ. 06: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಬಾರ್ಯ, ತೆಕ್ಕಾರು, ಇಳಂತಿಲ, ಬಂದಾರುನಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya

ಭಾರತ್ ಸ್ಕೌಟ್ ಗೈಡ್ ರಾಜ್ಯ ಸಂಸ್ಥೆಯಿಂದ ಸನ್ಮಾನಿತಗೊಂಡ ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ವಾಣಿ ಪಿಯು ಕಾಲೇಜು ವಾಣಿಜ್ಯ ಸಂಘದ ವತಿಯಿಂದ ‘ಲೀಡರ್ಸ್ ಟಾಕ್’

Suddi Udaya

ಮುಂಡಾಜೆ: ಚರಂಡಿಗೆ ಜಾರಿದ ಆಹಾರ ಉತ್ಪನ್ನಗಳ ಸಾಗಾಟದ ವಾಹನ

Suddi Udaya

ದ.ಕ. ಜಿಲ್ಲಾ ಪದವಿಪೂರ್ವ ಕಾಲೇಜುಗಳ ಗಣಕ ವಿಜ್ಞಾನ ಉಪನ್ಯಾಸಕರ ಒಂದು ದಿನದ ಕಾರ್ಯಾಗಾರ

Suddi Udaya

ಮರೋಡಿ: ಪೊಸರಡ್ಕ ಕ್ಷೇತ್ರದಲ್ಲಿ ಬ್ರಹ್ಮಕುಂಭಾಭಿಷೇಕ ಸಂಭ್ರಮ, ಧಾರ್ಮಿಕ ಸಭೆ-ಶ್ರದ್ದಾ ಕೇಂದ್ರಗಳ ಅಭಿವೃದ್ಧಿಯಿಂದ ಬದುಕಿನಲ್ಲಿ ನೆಮ್ಮದಿ: ಸುಮಂತ್ ಕುಮಾರ್ ಜೈನ್-ಇಂದು (ಎ. 1) ಶ್ರೀ ಬ್ರಹ್ಮ ಬೈದರ್ಕಳ ಹಾಗೂ ಶ್ರೀ ಮಾಯಂದಾಲೆ ನೇಮೋತ್ಸವ

Suddi Udaya
error: Content is protected !!