23.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿವರದಿ

ಬೆಳ್ತಂಗಡಿ: ವಿದ್ಯಾರ್ಥಿ ನಿಲಯಗಳ ಅಭಿವೃದ್ಧಿಗೆ ಅನುದಾನವನ್ನು ಮಂಜೂರುಗೊಳಿಸಲು ಶಾಸಕ ಹರೀಶ್ ಪೂಂಜರಿಂದ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ಐದು ವಿದ್ಯಾರ್ಥಿ ನಿಲಯಗಳಿಗೆ ಜಮೀನಿನ ಲಭ್ಯತೆಯಿದ್ದು, ಸದ್ರಿ ಐದು ನಿಲಯಗಳಿಗೆ ನೂತನ ಕಟ್ಟಡಗಳನ್ನು ನಿರ್ಮಿಸಲು‌‌‌ ತಲಾ 5ಕೋಟಿ ರೂಪಾಯಿ ವೆಚ್ಚದಂತೆ ಒಟ್ಟು ರೂ.25 ಕೋಟಿ ಅನುದಾನವನ್ನು ಹಾಗೂ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ವಿದ್ಯಾರ್ಥಿ ನಿಲಯಗಳ ದುರಸ್ತಿ ಹಾಗೂ ಅಭಿವೃದ್ಧಿಗಾಗಿ ರೂ.1.30 ಕೋಟಿ ಅನುದಾನವನ್ನು ಮಂಜೂರುಗೊಳಿಸುವಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಮಾನ್ಯ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರಿಗೆ ಮನವಿಯನ್ನು ಸಲ್ಲಿಸಿದರು.

Related posts

ಕೊಕ್ರಾಡಿ: ಹೇರ್ದಂಡಿ ಬಾಕ್ಯಾರು ಗರಡಿಗೆ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಭೇಟಿ,

Suddi Udaya

ನನ್ನ ಸಮಾಜ ಸೇವೆಯೇ ನನಗೆ ಮುಳುವಾಯಿತು: ಬಳಂಜ ಶಾಲೆಯ ಘಟನೆ ಕುರಿತು ಪ್ರವೀಣ್ ಪೂಜಾರಿ ಲಾಂತ್ಯಾರು ಪ್ರತಿಕ್ರಿಯೆ

Suddi Udaya

ಕೊಕ್ಕಡ ಪರಿಸರದಲ್ಲಿಒಂಟಿ ಸಲಗ ದಾಳಿ: ಅಪಾರ ಕೃಷಿ ಹಾನಿ

Suddi Udaya

ಸುವರ್ಣ ಸಾಂಸ್ಕೃತಿಕ ವೈಭವ: ಜೋಡು ಜೀಟಿಗೆ ನಾಟಕ ಸಾವಿರಾರು ಜನರಿಂದ ವೀಕ್ಷಣೆ : ಸಾಂಸ್ಕೃತಿಕ ರಾಯಭಾರಿ ಸಂಪತ್ ಬಿ ಸುವರ್ಣರವರಿಗೆ ವ್ಯಾಪಕ ಮೆಚ್ಚುಗೆ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ವಿಶ್ವ ಹಿಂದಿ ದಿನಾಚರಣೆ

Suddi Udaya

ನೆರಿಯ: ಕೋಲೋಡಿ ತೋಡಿಗೆ ಪೈಪ್ ಮೋರಿ ಅಳವಡಿಕೆ: ಭರವಸೆ ಈಡೇರಿಸಿದ ರಕ್ಷಿತ್ ಶಿವರಾಂ

Suddi Udaya
error: Content is protected !!