July 23, 2026
Uncategorized

ಮುಂಡಾಜೆ ಕ್ರೈಸ್ಟ್ ಅಕಾಡೆಮಿಯಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ

ಮುಂಡಾಜೆ ರೋಟರಿ ಸಮುದಾಯದಳ ಇವರ ನೇತೃತ್ವದಲ್ಲಿ ಕ್ರೈಸ್ಟ್ ಅಕಾಡೆಮಿ, ಮುಂಡಾಜೆ , ಪೊಲೀಸ್ ಇಲಾಖೆ ಬೆಳ್ತಂಗಡಿ ಇದರ ವತಿಯಿಂದ ವಿದ್ಯಾರ್ಥಿಗಳಿಗೆ ಹಾಗೂ ವಿದ್ಯಾರ್ಥಿಗಳ ಪೋಷಕರಿಗೆ ಅಪರಾಧಗಳು, ಮಾದಕ ದ್ರವ್ಯಗಳಿಂದಾಗುವ ಅಪರಾಧಗಳು & ಸೈಬರ್ ಅಪರಾಧಗಳ ಬಗ್ಗೆ ಕಾನೂನು ಮಾಹಿತಿ ಕಾರ್ಯಕ್ರಮ ಅ. 11 ರಂದು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಪಿ.ಸಿ. ಸೆಬಾಸ್ಟಿಯನ್ ನೆರವೇರಿಸಿದರು. ಅತಿಥಿಯಾಗಿ ಬೆಳ್ತಂಗಡಿ ಸಬ್ ಇನ್ಸ್ ಪೆಕ್ಟರ್ ಆನಂದ ರವರು ಬಾಲ್ಯವಿವಾಹ, ಟ್ರಾಫಿಕ್ , ಪೋಕ್ಸೊ ಕೇಸ್ , ಕ್ರೈಂ , ಡ್ರಗ್ಸ್ , ಸೋಷಿಯಲ್ ಮೀಡಿಯಾದ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷ ಫಾ| ಜಾರ್ಜ್ ಸಿಎಂಐ, ಶಾಲಾ ಪಿಟಿಎ ಅಧ್ಯಕ್ಷ ಉಮೇಶ್ ಗೌಡ, ಆರ್ ಟಿ ಆರ್ ವೆಂಕಟೇಶ್ ಕಜೆ ಮುಂಡಾಜೆ, ಕಾರ್ಯದರ್ಶಿ ರಾಕೇಶ್ ಕೆ.ಎಸ್., ಬಾಬು ಮುಂಡಾಜೆ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ,ಶಾಲಾ ಮಕ್ಕಳು, ಪೋಷಕರು ಶಿಕ್ಷಕರು ಉಪಸ್ಥಿತರಿದ್ದರು.

Related posts

ಅರಣ್ಯ ಇಲಾಖೆಯಿಂದ ಪ್ರಗತಿ ಬಂಧು ತಂಡಗಳಿಗೆ ಗಿಡ ವಿತರಣೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಮತ್ತು ಡಿ.ಎಡ್ ಕಾಲೇಜಿನಲ್ಲಿ ‘ಆಟಿಡೊಂಜಿ ದಿನ’

Suddi Udaya

ಬೆಳ್ತಂಗಡಿ ಪ್ರವಾಸಿ ಮಂದಿರ ಕಾಮಗಾರಿಯಲ್ಲಿ ನಡೆದ ಅವ್ಯವಹಾರದ ಬಗ್ಗೆ ತನಿಖೆ ನಡೆಸುವಂತೆ ಲೋಕೋಪಯೋಗಿ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya

ಜೆ ಸಿ ಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ತರಬೇತಿ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಶೇ. 92 ಫಲಿತಾಂಶ

Suddi Udaya

ಅಳಕ್ಕೆ ಬ್ರೈಟ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ಶಾಲಾ ವಾರ್ಷಿಕೋತ್ಸವದಲ್ಲಿ ಭಾಗವಹಿಸಿದ ರಕ್ಷಿತ್ ಶಿವರಾಮ್

Suddi Udaya
error: Content is protected !!