30.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಭಿನಂದನೆಬೆಳ್ತಂಗಡಿ

ಮೆಸ್ಕಾಂ ಅಧ್ಯಕ್ಷರಾದ ಕೆ. ಹರೀಶ್ ಕುಮಾರ್ ರಿಗೆ ಹೆಗ್ಗಡೆಯವರಿಂದ ಅಭಿನಂದನೆ

ಧರ್ಮಸ್ಥಳ: ಮೆಸ್ಕಾಂ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಪ್ರಥಮವಾಗಿ ಕೆ ಹರೀಶ್ ಕುಮಾರ್ ಶನಿವಾರ ಧರ್ಮಸ್ಥಳಕ್ಕೆ ಭೇಟಿ ನೀಡಿ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದಪಡೆದರು.ಹೆಗ್ಗಡೆಯವರು ಹರೀಶ್ ಕುಮಾರ್ ಅವರನ್ನು ಸನ್ಮಾನಿಸಿ ಅಭಿನಂದಿಸಿ, ಶುಭ ಹಾರೈಸಿದರು.

Related posts

ಫೇಸ್‌ಬುಕ್ ಜಾಲತಾಣದಲ್ಲಿ ಮಹಿಳೆಗೆ ಚಾರಿತ್ರ್ಯಕ್ಕೆ ಧಕ್ಕೆಯಾಗುವ ಬರಹ ಬೆದರಿಕೆ ಆರೋಪ : ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಭಜನಾ ಕಮ್ಮಟ; ಭಜನೆಗಳು ಜೀವನ ಶಿಕ್ಷಣ ಕಲಿಸುತ್ತವೆ: ಬಿ.ಕೆ. ಧನಂಜಯ ರಾವ್

Suddi Udaya

ಭಾರತದ ಉಪರಾಷ್ಟ್ರಪತಿ ಜಗದೀಪ್ ಧನ್ ಕರ್ ಅವರಿಂದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಾದಿಗಳಿಗೆ ದೇವರ ದರ್ಶನಕ್ಕಾಗಿ ಆರಾಮದಾಯಕ ಸರತಿ ಸಾಲಿನ ನೂತನ ಸಂಕೀರ್ಣ “ಶ್ರೀ ಸಾನ್ನಿಧ್ಯ ಮತ್ತು ಜ್ಞಾನದೀಪ ಶಿಕ್ಷಣ ಕಾರ್ಯಕ್ರಮಗಳ ಉದ್ಘಾಟನೆ

Suddi Udaya

ನಿಡ್ಲೆ: ಅಪಾಯದಂಚಿನಲ್ಲಿರುವ ಬೃಹತ್ ಗಾತ್ರದ ಮರ: ತೆರವುಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಸವಣಾಲು, ಶಿರ್ಲಾಲು-ಕರಂಬಾರು ಗ್ರಾಮಗಳ ಪ.ಜಾತಿ ಕಾಲೋನಿಗಳಲ್ಲಿ ಸಾಮರಸ್ಯದ ಸಂಕ್ರಾತಿ ಹಬ್ಬ ಆಚರಣೆ

Suddi Udaya

ಕಕ್ಕಿಂಜೆ : ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya
error: Content is protected !!