32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿವರದಿ

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಜನಮಂಗಲ ಕಾರ್ಯಕ್ರಮದಡಿಯಲ್ಲಿ ವೀಲ್ ಚಯರ್ ವಿತರಣೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ವಲಯದ ಕಾಯರ್ತಡ್ಕ ಎಂಬಲ್ಲಿ ವಾಸವಿರುವ ದೇವಕಿಯವರಿಗೆ ಅನಾರೋಗ್ಯದಿಂದ ನಡೆಯಲು ಅಸಾಧ್ಯವಾಗಿದ್ದು ವೀಲ್ ಚೈರ್ ನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಪ್ರಖಂಡ ತತ್ಸಂಘ ಪ್ರಮುಖ್ ಅಶೋಕ್ ಕಾಯರ್ತಡ್ಕ, ಕಳೆಂಜ ಒಕ್ಕೂಟದ ಅಧ್ಯಕ್ಷರಾದ ಧರ್ಣಪ್ಪ ಕುಂಬಾರ, ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರಾದ ಉಮೇಶ್ ಕಾಯರ್ತಡ್ಕ, ಮೇಲ್ವಿಚಾರಕರಾದ ರವೀಂದ್ರ ಬಿ ಹಾಗು ಸೇವಾಪ್ರತಿನಿಧಿ ಜನಾರ್ದನರವರು ಉಪಸ್ಥಿತರಿದ್ದರು.

Related posts

ತೋಟತ್ತಾಡಿ : ಚಿಬಿದ್ರೆ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ಪೂರ್ವಸಿದ್ಧತಾ ಸಭೆ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ದೀಪ ಪ್ರಧಾನ ಕಾರ್ಯಕ್ರಮ

Suddi Udaya

ಭೀಕರ ಮಳೆಗೆ ರೆಖ್ಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಹಿಂಬದಿಯ ಗುಡ್ಡ ಕುಸಿತ: ಗರ್ಭಗುಡಿ , ಸುತ್ತು ಪೌಳಿಗೆ ಹಾನಿ

Suddi Udaya

ಓಡಿಲ್ನಾಳ : ಭದ್ರಕಜೆ ಯುವಶಕ್ತಿ ಫ್ರೆಂಡ್ಸ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಕನ್ಯಾಡಿ ಸ್ವಾಮೀಜಿಗಳಿಗೆ ಗೌರವಾಭಿನಂದನೆ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಹೆಗ್ಗಡೆಯವರ 58ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ ಸಂಭ್ರಮ: ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಉಪಸ್ಥಿತಿ- ಪುಸ್ತಕ ಬಿಡುಗಡೆ

Suddi Udaya
error: Content is protected !!