ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಂಡಿಂಜೆ: ಅಕ್ರಮ ಮರಳು ಸಾಗಾಟ : ರೂ.7 ಸಾವಿರ ಮೌಲ್ಯದ ಮರಳು ವಶಪಡಿಸಿಕೊಂಡ ವೇಣೂರು ಪೊಲೀಸರು

ಅಂಡಿಂಜೆ ಗ್ರಾಮದ ಕಂಚ ಎಂಬಲ್ಲಿ ಟಿಪ್ಪರ್‌ ವಾಹನದಲ್ಲಿ ಅಕ್ರಮ ಮರಳು ಸಾಗಟ ನಡೆಸುತ್ತಿದ್ದ ವೇಳೆ ವೇಣೂರು ಪೊಲೀಸರು ದಾಳಿ ನಡೆಸಿದ ಘಟನೆ ಅ.10 ರಂದು ನಡೆದಿದೆ.

ಘಟನೆ ವಿವರ: ಪೊಲೀಸ್‌ ಉಪನಿರೀಕ್ಷಕ ಅಕ್ಷಯ್‌ ಸಿಬ್ಬಂದಿಗಳೊಂದಿಗೆ ಅ.10 ರಂದು ಇಲಾಖಾ ವಾಹನದಲ್ಲಿ ರೌಂಡ್ಸ್‌ ಕರ್ತವ್ಯದಲ್ಲಿರುವ ಸಮಯ ದೊರೆತ ಖಚಿತ ಮಾಹಿತಿ ಮೇರೆಗೆ ಅಂಡಿಂಜೆ ಗ್ರಾಮದ ಕಂಚ ಎಂಬಲ್ಲಿಗೆ ಬೆಳಿಗ್ಗೆ ಆರೋಪಿತರುಗಳು ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದು ಪೊಲೀಸ್‌ ಉಪನಿರೀಕ್ಷಕ ಅಕ್ಷಯ್‌ ರವರನ್ನು ಕಂಡು ಓಡಿ ಪರಾರಿಯಾಗಿದ್ದು ಸ್ಥಳದಲ್ಲಿ ಆರೋಪಿತರುಗಳು ನದಿ(ತೋಡು) ಯಿಂದ ಅಕ್ರಮ ಮರಳುಗಾರಿಕೆ ನಡೆಸಿ ಟಿಪ್ಪರ್‌ ವಾಹನ ನಂಬ್ರ KL05V0939 ನೇದರಲ್ಲಿ ಅರ್ಧದಷ್ಟು ಲೋಡ್ ಮಾಡಿ ಸುಮಾರು ಒಂದೂವರೆ ಯೂನಿಟ್ ಮರಳು ತುಂಬಿಸಿದ್ದು ಇದರ ಅಂದಾಜು ಮೌಲ್ಯ 7,000/-ರೂ ಆಗಬಹುದು.

Related posts

ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ಜೀರ್ಣೋದ್ಧಾರ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.10 ಲಕ್ಷ ದೇಣಿಗೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೇವಸ್ಥಾನಕ್ಕೆ ವಸಂತ್ ಶೆಟ್ಟಿ ಕಲ್ಲುಗುಡ್ಡೆ 92 ಹೇರೂರು ಕಾಪು ರವರಿಂದ 75 ಕುರ್ಚಿಗಳ ಕೊಡುಗೆ

Suddi Udaya

ಎ.28-ಮೇ 3: ಮೊಗ್ರು ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ವತಿಯಿಂದ ಬೇಸಿಗೆ ಶಿಬಿರ ಹಾಗೂ ಯೋಗ ಶಿಬಿರ

Suddi Udaya

ಪರಸ್ಪರ ಯುವಕ ಮಂಡಲ ಈದು-ನಾರಾವಿ ನೇತೃತ್ವದಲ್ಲಿ ನಡೆಯುವ ಮಹಾಚಂಡಿಕಾ ಯಾಗದ ಪೋಸ್ಟರ್ ಬಿಡುಗಡೆ

Suddi Udaya

ಬೆಳ್ತಂಗಡಿ : ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕುಂದುಕೊರತೆ ಸಭೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ-ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಉಜ್ವಲ ಮತ್ತು ಭವಿಷ್ಯ ಮಕ್ಕಳ ಸಮಿತಿ ರಚನೆ

Suddi Udaya
error: Content is protected !!