25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಂಡಿಂಜೆ: ಅಕ್ರಮ ಮರಳು ಸಾಗಾಟ : ರೂ.7 ಸಾವಿರ ಮೌಲ್ಯದ ಮರಳು ವಶಪಡಿಸಿಕೊಂಡ ವೇಣೂರು ಪೊಲೀಸರು

ಅಂಡಿಂಜೆ ಗ್ರಾಮದ ಕಂಚ ಎಂಬಲ್ಲಿ ಟಿಪ್ಪರ್‌ ವಾಹನದಲ್ಲಿ ಅಕ್ರಮ ಮರಳು ಸಾಗಟ ನಡೆಸುತ್ತಿದ್ದ ವೇಳೆ ವೇಣೂರು ಪೊಲೀಸರು ದಾಳಿ ನಡೆಸಿದ ಘಟನೆ ಅ.10 ರಂದು ನಡೆದಿದೆ.

ಘಟನೆ ವಿವರ: ಪೊಲೀಸ್‌ ಉಪನಿರೀಕ್ಷಕ ಅಕ್ಷಯ್‌ ಸಿಬ್ಬಂದಿಗಳೊಂದಿಗೆ ಅ.10 ರಂದು ಇಲಾಖಾ ವಾಹನದಲ್ಲಿ ರೌಂಡ್ಸ್‌ ಕರ್ತವ್ಯದಲ್ಲಿರುವ ಸಮಯ ದೊರೆತ ಖಚಿತ ಮಾಹಿತಿ ಮೇರೆಗೆ ಅಂಡಿಂಜೆ ಗ್ರಾಮದ ಕಂಚ ಎಂಬಲ್ಲಿಗೆ ಬೆಳಿಗ್ಗೆ ಆರೋಪಿತರುಗಳು ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದು ಪೊಲೀಸ್‌ ಉಪನಿರೀಕ್ಷಕ ಅಕ್ಷಯ್‌ ರವರನ್ನು ಕಂಡು ಓಡಿ ಪರಾರಿಯಾಗಿದ್ದು ಸ್ಥಳದಲ್ಲಿ ಆರೋಪಿತರುಗಳು ನದಿ(ತೋಡು) ಯಿಂದ ಅಕ್ರಮ ಮರಳುಗಾರಿಕೆ ನಡೆಸಿ ಟಿಪ್ಪರ್‌ ವಾಹನ ನಂಬ್ರ KL05V0939 ನೇದರಲ್ಲಿ ಅರ್ಧದಷ್ಟು ಲೋಡ್ ಮಾಡಿ ಸುಮಾರು ಒಂದೂವರೆ ಯೂನಿಟ್ ಮರಳು ತುಂಬಿಸಿದ್ದು ಇದರ ಅಂದಾಜು ಮೌಲ್ಯ 7,000/-ರೂ ಆಗಬಹುದು.

Related posts

ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ‌.ವಸಂತ ಸಾಲಿಯಾನ್ ನಿವಾಸಕ್ಕೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya

ರಾಜ್ಯಮಟ್ಟದ ಯುವಸಂಸತ್ತು ಸ್ಪರ್ಧೆ: ಎಸ್.ಡಿ.ಎಂ. ಪ.ಪೂ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಉಜಿರೆ: ಇಂಟರಾಕ್ಟ್ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಫೆ.15-22: ಕೊರಿಂಜ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ದೈವಗಳ ಪ್ರತಿಷ್ಠೆ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವ, ದೇವಗಳ ನೇಮೋತ್ಸವ

Suddi Udaya

ಚಿಬಿದ್ರೆ ನಿವಾಸಿ ಚಂದ್ರಕಲಾ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯ ಹಾಗೂ ಉನ್ನತೀಕರಣ ಕಾಮಗಾರಿಗಳ ಶಿಲಾನ್ಯಾಸ: ಬಿ.ಪಿ.ಹೆಚ್ ಲ್ಯಾಬ್ ಮತ್ತು 12 ಬೆಡ್ ಗಳ ಐಸೋಲೇಶನ್ ವಾರ್ಡ್ ಕಟ್ಟಡ ಉದ್ಘಾಟನೆ

Suddi Udaya
error: Content is protected !!