24.6 C
ಪುತ್ತೂರು, ಬೆಳ್ತಂಗಡಿ
March 6, 2026
ಸಾಧಕರು

ನಡ ನಿವಾಸಿ ಅರುಣ್ ಜಿ. ಡಿ.ಸೋಜ ಅವರಿಗೆ ಜೈಪುರ ಮಾಳವೀಯ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಿಂದ ಪಿಹೆಚ್ ಡಿ ಪದವಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ನಿವಾಸಿ ಅರುಣ್ ಜಿ. ಡಿ.ಸೋಜ ಅವರು ಮಂಡಿಸಿದ ” ಕಾರ್ಪೋರೇಟ್ ಆಡಳಿತ ಮತ್ತು ಮಾಹಿತಿ ಅಸಮಾನತೆ, ಭಾರತೀಯ ಕಂಪನಿಗಳ ಅಧ್ಯಯನ” ಎಂಬ ಪ್ರಬಂಧಕ್ಕೆ ರಾಜಸ್ತಾನ ಜೈಪುರ ಮಾಳವೀಯ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಪಿಹೆಚ್ ಡಿ ಪದವಿ ನೀಡಿ ಗೌರವಿಸಿದೆ.
ಅರುಣ್ ಜಿ. ಡಿ.ಸೋಜ ಅವರು ಡಾ. ಶ್ರೀ ದೇವ್ ದೇವ್ ಜಿ., ಎಂ.ಎನ್. ಐ.ಟಿ ಜೈಪುರ್ ಇವರ ಮಾರ್ಗದರ್ಶನದಲ್ಲಿ ಡಾ. ಕೃಷ್ಣ ಪ್ರಸಾದ್ ಟಿ.ಎ.ಪಿ.ಎಂ.ಐ ಮಣಿಪಾಲ್ ಇವರ ಸಹ ಮಾಗ೯ದಶ೯ನದಲ್ಲಿ ಈ ಪ್ರಬಂಧವನ್ನು ಮಂಡಿಸಿದ್ದರು.
ಅರುಣ್ ಜಿ. ಡಿ.ಸೋಜ ಅವರು ಜಸ್ಟೀಸ್ ಕೆ.ಎಸ್.ಹೆಗ್ಡೆ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ನಿಟ್ಟೆಯಲ್ಲಿ ಉದ್ಯೋಗದಲ್ಲಿದ್ದು, ನಡ ಗ್ರಾಮದ ಗ್ರೆಗೋರಿ ಡಿ.ಸೋಜ ಮತ್ತು ದಿ. ಎಮಿಲ್ಡ ಡಿ.ಸೋಜ ಅವರ ಪುತ್ರ.

Related posts

ನಿವೃತ್ತ ಯೋಧ ಡಾ.ಕೆ.ಎಸ್ ಗೋಪಾಲಕೃಷ್ಣ ಕಾಂಚೋಡು ಅವರಿಗೆ ‘ಕರಾವಳಿ ರತ್ನ’ ಪ್ರಶಸ್ತಿ ಪ್ರದಾನ

Suddi Udaya

ಧರ್ಮಸ್ಥಳ ಹರ್ಷೇಂದ್ರ ಕುಮಾರ್ ಪ್ರತಿಷ್ಠಿತ ಅಗರಿ ಪ್ರಶಸ್ತಿಗೆ ಆಯ್ಕೆ

Suddi Udaya

ಅನೀಶ್ ಪೂಜಾರಿ ವೇಣೂರು ನಿರ್ದೇಶನದ ಕೊಳಂಬೆ ಕಿರುಚಿತ್ರ “ರೆಡ್ ಇನ್ಕಾರ್ನೇಷನ್ ಅಂತರಾಷ್ಟ್ರೀಯ ಚಲನಚಿತ್ರೋತ್ಸವ-2025” ಪ್ರಶಸ್ತಿಗೆ ಆಯ್ಕೆ

Suddi Udaya

ಬೆಳ್ತಂಗಡಿ ಪಾರಸ್ ಪೃಥ್ವಿ ಜ್ಯುವೆಲ್ಸ್ ವತಿಯಿಂದ ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಉಜಿರೆ: 1ವರ್ಷ 8 ತಿಂಗಳಿನ ವೇದ್ಯ ಶ್ರೀಶಾಸ್ತ ರವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya
error: Content is protected !!