July 23, 2026
ಸಾಧಕರು

ನಡ ನಿವಾಸಿ ಅರುಣ್ ಜಿ. ಡಿ.ಸೋಜ ಅವರಿಗೆ ಜೈಪುರ ಮಾಳವೀಯ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಿಂದ ಪಿಹೆಚ್ ಡಿ ಪದವಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ನಿವಾಸಿ ಅರುಣ್ ಜಿ. ಡಿ.ಸೋಜ ಅವರು ಮಂಡಿಸಿದ ” ಕಾರ್ಪೋರೇಟ್ ಆಡಳಿತ ಮತ್ತು ಮಾಹಿತಿ ಅಸಮಾನತೆ, ಭಾರತೀಯ ಕಂಪನಿಗಳ ಅಧ್ಯಯನ” ಎಂಬ ಪ್ರಬಂಧಕ್ಕೆ ರಾಜಸ್ತಾನ ಜೈಪುರ ಮಾಳವೀಯ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಪಿಹೆಚ್ ಡಿ ಪದವಿ ನೀಡಿ ಗೌರವಿಸಿದೆ.
ಅರುಣ್ ಜಿ. ಡಿ.ಸೋಜ ಅವರು ಡಾ. ಶ್ರೀ ದೇವ್ ದೇವ್ ಜಿ., ಎಂ.ಎನ್. ಐ.ಟಿ ಜೈಪುರ್ ಇವರ ಮಾರ್ಗದರ್ಶನದಲ್ಲಿ ಡಾ. ಕೃಷ್ಣ ಪ್ರಸಾದ್ ಟಿ.ಎ.ಪಿ.ಎಂ.ಐ ಮಣಿಪಾಲ್ ಇವರ ಸಹ ಮಾಗ೯ದಶ೯ನದಲ್ಲಿ ಈ ಪ್ರಬಂಧವನ್ನು ಮಂಡಿಸಿದ್ದರು.
ಅರುಣ್ ಜಿ. ಡಿ.ಸೋಜ ಅವರು ಜಸ್ಟೀಸ್ ಕೆ.ಎಸ್.ಹೆಗ್ಡೆ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ನಿಟ್ಟೆಯಲ್ಲಿ ಉದ್ಯೋಗದಲ್ಲಿದ್ದು, ನಡ ಗ್ರಾಮದ ಗ್ರೆಗೋರಿ ಡಿ.ಸೋಜ ಮತ್ತು ದಿ. ಎಮಿಲ್ಡ ಡಿ.ಸೋಜ ಅವರ ಪುತ್ರ.

Related posts

ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘದ ಸಂಘಟನಾ ಕಾರ್ಯದಶಿಯಾಗಿ ಡಾ.. ಕೆ. ಜಯಕೀರ್ತಿ ಜೈನ್ನೇಮಕ

Suddi Udaya

ಉಜಿರೆ: 1ವರ್ಷ 8 ತಿಂಗಳಿನ ವೇದ್ಯ ಶ್ರೀಶಾಸ್ತ ರವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್

Suddi Udaya

ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ರಾಜ್ಯಪ್ರಶಸ್ತಿಗೆ ಅರ್ಜಿ ಆಹ್ವಾನ

Suddi Udaya

ಧರ್ಮಸ್ಥಳದಲ್ಲಿ ನವಜೀವನ ಸದಸ್ಯರ ಶತದಿನೋತ್ಸವ: ಕಾರ್ಯಕ್ರಮದ ಅಂಗವಾಗಿ ವ್ಯಸನಮುಕ್ತ ಸಾಧಕರ ಸಮಾವೇಶ

Suddi Udaya

ಎಸ್ ಬಿಐ ಲೈಫ್‌ ಕಾರ್ಕಳ ಬ್ರಾಂಚ್ ಬೆಳ್ತಂಗಡಿಯ ಘಟಕದ ಸುಭಾಷ್ ಚಂದ್ರ ಎಂ ಪಿ ರವರಿಗೆ ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್

Suddi Udaya

ಬೆಳ್ತಂಗಡಿ ಪಾರಸ್ ಪೃಥ್ವಿ ಜ್ಯುವೆಲ್ಸ್ ವತಿಯಿಂದ ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya
error: Content is protected !!