23.7 C
ಪುತ್ತೂರು, ಬೆಳ್ತಂಗಡಿ
April 24, 2026
ಸಾಧಕರು

ನಡ ನಿವಾಸಿ ಅರುಣ್ ಜಿ. ಡಿ.ಸೋಜ ಅವರಿಗೆ ಜೈಪುರ ಮಾಳವೀಯ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಿಂದ ಪಿಹೆಚ್ ಡಿ ಪದವಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ನಿವಾಸಿ ಅರುಣ್ ಜಿ. ಡಿ.ಸೋಜ ಅವರು ಮಂಡಿಸಿದ ” ಕಾರ್ಪೋರೇಟ್ ಆಡಳಿತ ಮತ್ತು ಮಾಹಿತಿ ಅಸಮಾನತೆ, ಭಾರತೀಯ ಕಂಪನಿಗಳ ಅಧ್ಯಯನ” ಎಂಬ ಪ್ರಬಂಧಕ್ಕೆ ರಾಜಸ್ತಾನ ಜೈಪುರ ಮಾಳವೀಯ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಪಿಹೆಚ್ ಡಿ ಪದವಿ ನೀಡಿ ಗೌರವಿಸಿದೆ.
ಅರುಣ್ ಜಿ. ಡಿ.ಸೋಜ ಅವರು ಡಾ. ಶ್ರೀ ದೇವ್ ದೇವ್ ಜಿ., ಎಂ.ಎನ್. ಐ.ಟಿ ಜೈಪುರ್ ಇವರ ಮಾರ್ಗದರ್ಶನದಲ್ಲಿ ಡಾ. ಕೃಷ್ಣ ಪ್ರಸಾದ್ ಟಿ.ಎ.ಪಿ.ಎಂ.ಐ ಮಣಿಪಾಲ್ ಇವರ ಸಹ ಮಾಗ೯ದಶ೯ನದಲ್ಲಿ ಈ ಪ್ರಬಂಧವನ್ನು ಮಂಡಿಸಿದ್ದರು.
ಅರುಣ್ ಜಿ. ಡಿ.ಸೋಜ ಅವರು ಜಸ್ಟೀಸ್ ಕೆ.ಎಸ್.ಹೆಗ್ಡೆ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ನಿಟ್ಟೆಯಲ್ಲಿ ಉದ್ಯೋಗದಲ್ಲಿದ್ದು, ನಡ ಗ್ರಾಮದ ಗ್ರೆಗೋರಿ ಡಿ.ಸೋಜ ಮತ್ತು ದಿ. ಎಮಿಲ್ಡ ಡಿ.ಸೋಜ ಅವರ ಪುತ್ರ.

Related posts

ಮೊಗ್ರು ಕಡಮ್ಮಾಜೆ ಫಾರ್ಮ್ಸ್ ನಲ್ಲಿ 3 ದಿನ ನಡೆಯಲಿರುವ ಮೀನು ಮೇಳಕ್ಕೆ ಚಾಲನೆ: ವಿಶೇಷ ಆಕರ್ಷಣೆ ಮೀನಿಗೆ ಗಾಳ ಹಾಕುವ ಸ್ಪರ್ಧೆ

Suddi Udaya

ಮಂಗಳೂರು ವಿವಿ ಸ್ನಾತಕ ಪದವಿ ಪರೀಕ್ಷೆ ಫಲಿತಾಂಶ: ಎಂ.ಎಸ್.ಡಬ್ಲ್ಯೂನಲ್ಲಿ ಅಜಿರದ ಯಶಸ್ವಿನಿಗೆ ಪ್ರಥಮ ರ‍್ಯಾಂಕ್

Suddi Udaya

ಜೆಇಇ ಅಡ್ವಾನ್ಸ್ ನಲ್ಲಿ ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ, ರಾಷ್ಟ್ರ ಮಟ್ಟದಲ್ಲಿ 45 ನೆಯ ರ‍್ಯಾಂಕ್ ಪಡೆದ ವೀರಭದ್ರೇಶ್ ಕಟಗೇರಿ: ಗಗನ ಕುಸುಮವೆನಿಸಿದ ಐಐಟಿ ಪ್ರವೇಶಾತಿ ಎಕ್ಸೆಲ್ ನಿಂದ ಸುಲಭ ಸಾಧ್ಯ : ರಾಷ್ಟ್ರದ ಅತ್ಯಂತ ಕಠಿಣ ಪರೀಕ್ಷೆ ಎಕ್ಸೆಲ್ ವಿದ್ಯಾರ್ಥಿಗಳಿಗೆ ಸಲೀಸು

Suddi Udaya

ಮಾನವೀಯತೆ ಮೆರೆದ ಪಿಕಪ್ ಮಾಲಕ ಸಲೀಂ ಕೊಯ್ಯುರ್

Suddi Udaya

ಶೇಕ್ ಮಹಮ್ಮದ್ ಆರಿಫ್ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ಬಳಂಜ ಶಿಕ್ಷಕರ ಸಹಕಾರಿ ಬ್ಯಾಂಕ್‌ನ ನಿವೃತ್ತ ಅಧಿಕಾರಿ ರವೀಂದ್ರ ಶೆಟ್ಟಿ ರವರಿಗೆ “ಚುಟುಕು ಚಿನ್ಮಯಿ” ಗೌರವ ಪ್ರಶಸ್ತಿ

Suddi Udaya
error: Content is protected !!