25.5 C
ಪುತ್ತೂರು, ಬೆಳ್ತಂಗಡಿ
April 24, 2026
ಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ: ನಿವೃತ್ತ ಕಾಫಿ ಬೋರ್ಡ್ ಅಧಿಕಾರಿ ಸೀತಾರಾಮ ಪುತ್ರಾಯ ನಿಧನ

ಉಜಿರೆ: ಉಜಿರೆ ಶಾಂತಿನಗರ ನಿವಾಸಿ,ನಿವೃತ್ತ ಕಾಫಿ ಬೋರ್ಡ್ ಅಧಿಕಾರಿ  ಸೀತಾರಾಮ  ಪುತ್ರಾಯ  ( 77 ) ಅವರು ಅಲ್ಪ ಕಾಲದ ಅನಾರೋಗ್ಯದಿಂದ ಅ 9 ರಂದು   ರಾತ್ರಿ  ಸ್ವಗೃಹದಲ್ಲಿ  ನಿಧನರಾದರು .

 ಸರಳ,ಸಾತ್ವಿಕ ಸ್ವಭಾವದ ಅವರು  ಕೊಡುಗೈ ದಾನಿಯಾಗಿ  ತುಳು ಶಿವಳ್ಳಿ ಸಂಘಟನೆಯಲ್ಲಿ  ಸಕ್ರಿಯರಾಗಿ  ಕಾರ್ಯನಿರ್ವಹಿಸಿದ್ದರು.   ಕಾಫಿ ಬೋರ್ಡ್ ನಲ್ಲಿ  ಸೂಪರ್ವೈಸರ್, ಫೀಲ್ಡ್ ಆಫೀಸರ್, ಅಧಿಕಾರಿಯಾಗಿ  ಚಿಕ್ಕಮಗಳೂರು, ಬೇಲೂರು, ಹಾಸನ, ಸಕಲೇಶಪುರ ಗಳಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದರು.     

ಅವರು ಪತ್ನಿ ಲತಾ ಸೀತಾರಾಮ  ಪುತ್ರಾಯ ,, ಪುತ್ರ ಹರ್ಷ ಎಸ್ ಪಿ, ,, ಪುತ್ರಿ ದಿವ್ಯ ಸುಧೀರ್   ಹಾಗು ಕುಟುಂಬ ವರ್ಗವನ್ನು ಅಗಲಿದ್ದಾರೆ.   

Related posts

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವದ ಉದ್ಘಾಟನಾ ಸಮಾರಂಭ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ: ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಗೆ ಶೇ.100 ಸಾಧನೆ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ಎಸ್ .ಡಿ.ಎಂ. ಶಿಕ್ಷಣ ಸಂಸ್ಥೆ ವತಿಯಿಂದ ಚಾಲಕರಿಗೆ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಜೆಪಿ ಅಟ್ಟಾಕ್ರ್ಸ್ ಪ್ರಾಯೋಜಕತ್ವದಲ್ಲಿ ತಾಲೂಕು ಮಟ್ಟದ ಅಂಡರ್ ಆರ್ಮ್ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

Suddi Udaya

ಸಂತೆಕಟ್ಟೆ ರಿಕ್ಷಾ ಚಾಲಕ ಮತ್ತು ಮಾಲಕರಿಂದ ನಿಧನರಾದ ಶೇಖರ್ ರವರಿಗೆ ಸಂತಾಪ

Suddi Udaya
error: Content is protected !!