ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುಂಜಾಲಕಟ್ಟೆ- ಬಿಸಿ ರೋಡ್ ಮಾದರಿಯಲ್ಲಿ ರಸ್ತೆ ವಿಸ್ತರಣೆ ಮಾಡುವಂತೆ ಬೆಳ್ತಂಗಡಿ ವರ್ತಕರ ಸಂಘದ ಅಧ್ಯಕ್ಷ ರೊನಾಲ್ಡೊ ಲೋಬೋ ಮನವಿ

ಬೆಳ್ತಂಗಡಿ:ನಮ್ಮ ಬೆಳ್ತಂಗಡಿ ನಗರ ಖಂಡಿತವಾಗಿ ಅಭಿವೃದ್ಧಿ ಹೊಂದಬೇಕು.ಮೊದಲನೆಯದಾಗಿ ರಸ್ತೆಗಳು ಖಂಡಿತವಾಗಿ ಅಗಲೀಕರಣ ಆಗಬೇಕು,ಇದರಲ್ಲಿ ನಮ್ಮ ವರ್ತಕರ ಸಂಪೂರ್ಣ ಸಹಕಾರ ಇದೆ. ಆದರೆ ಅವೈಜ್ಞಾನಿಕವಾಗಿ ರಸ್ತೆ ವಿಸ್ತರಣೆ, ಅಗಲವಾದ ಒಳಚರಂಡಿ, ಸರ್ವಿಸ್ ರಸ್ತೆಯು ಮಾಡುವುದರಿಂದ ಎರಡು ಬದಿಯ ವ್ಯಾಪಾರಸ್ಥರು ಪಾರ್ಕಿಂಗ್ ಇಲ್ಲದೆ ತಮ್ಮ ಅಂಗಡಿ ಬಾಗಿಲಿನವರೆಗೆ ಸರ್ವಿಸ್ ರಸ್ತೆ ಬರುವ ಕಾರಣ ಹಾಗೂ ಗ್ರಾಹಕರಿಗೆ ಅಂಗಡಿಗೆ ಸುಲಭವಾಗಿ ಪ್ರವೇಶ ಇಲ್ಲದ ಕಾರಣ ಅಂಗಡಿಗಳನ್ನು ಮುಚ್ಚುವ ಹಾಗೂ ಬಾರಿ ನಷ್ಟ ಉಂಟಾಗುವ ಪರಿಸ್ಥಿತಿ ಬರಲಿದೆ.


ಇದರಿಂದ ವಾಹನ ಬ್ರೆಕ್ ಡೌನ್ ಆದರೆ ಟ್ರಾಫಿಕ್ ಜಾಮ್, ರಸ್ತೆ ಆಫಘಾತ ಹೆಚ್ಚಾಗುವ ಸ್ಥಿತಿ ನಿರ್ಮಾಣವಾಗಲಿದೆ. ಈಗಾಗಲೇ ಅಲ್ಲಲ್ಲಿ ಮಾಡಿದ ಚರಂಡಿಗಳು ಮಣ್ಣಿನಿಂದ ಹಾಗೂ ನೀರು ತುಂಬಿ ಮುಚ್ಚಲ್ಪಟ್ಟಿದೆ.


ಈ ನಿಟ್ಟಿನಲ್ಲಿ ಬೆಳ್ತಂಗಡಿ ವರ್ತಕರು ಪುಂಜಾಲಕಟ್ಟೆಯಿಂದ ಬಿ.ಸಿ.ರೋಡ್ ಮಾದರಿಯಲ್ಲಿ ರಸ್ತೆ ವಿಸ್ತರಣೆ ಮಾಡಲು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿದ್ದೇವೆ.

Related posts

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದಿಂದ ಉಜಿರೆ ಶ್ರೀ ಧ. ಮ.ಕಾಲೇಜಿನ ಪ್ರಾಂಶುಪಾಲ ಕುಮಾರ್ ಹೆಗ್ಡೆ ಯವರಿಗೆ ಸನ್ಮಾನ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ : ಬೆಳ್ತಂಗಡಿಯ ಎಸ್.ಡಿ.ಎಂ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಕಪಿಲ ಕೇಸರಿ ಯುವಕ ಮಂಡಲದ ವತಿಯಿಂದ ಧನ ಸಂಗ್ರಹ, ಹಸ್ತಾಂತರ

Suddi Udaya

ತಣ್ಣೀರುಪಂತ, ಬಾರ್ಯ, ತೆಕ್ಕಾರು ಜನಪ್ರತಿನಿಧಿಗಳು ಮತ್ತು ಪಕ್ಷದ ಪದಾಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ: ಶಾಸಕ ಹರೀಶ್ ಪೂಂಜರಿಂದ ಕಾರ್ಯಕರ್ತರಿಗೆ ಅಭಿನಂದನೆ

Suddi Udaya

ಎಸ್.ಡಿ.ಎಂ ಕಾಲೇಜಿನ ಕಲಾ ಕೇಂದ್ರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ

Suddi Udaya

ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಬೆಳ್ತಂಗಡಿ ಸಮಿತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya
error: Content is protected !!