July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುಂಜಾಲಕಟ್ಟೆ- ಬಿಸಿ ರೋಡ್ ಮಾದರಿಯಲ್ಲಿ ರಸ್ತೆ ವಿಸ್ತರಣೆ ಮಾಡುವಂತೆ ಬೆಳ್ತಂಗಡಿ ವರ್ತಕರ ಸಂಘದ ಅಧ್ಯಕ್ಷ ರೊನಾಲ್ಡೊ ಲೋಬೋ ಮನವಿ

ಬೆಳ್ತಂಗಡಿ:ನಮ್ಮ ಬೆಳ್ತಂಗಡಿ ನಗರ ಖಂಡಿತವಾಗಿ ಅಭಿವೃದ್ಧಿ ಹೊಂದಬೇಕು.ಮೊದಲನೆಯದಾಗಿ ರಸ್ತೆಗಳು ಖಂಡಿತವಾಗಿ ಅಗಲೀಕರಣ ಆಗಬೇಕು,ಇದರಲ್ಲಿ ನಮ್ಮ ವರ್ತಕರ ಸಂಪೂರ್ಣ ಸಹಕಾರ ಇದೆ. ಆದರೆ ಅವೈಜ್ಞಾನಿಕವಾಗಿ ರಸ್ತೆ ವಿಸ್ತರಣೆ, ಅಗಲವಾದ ಒಳಚರಂಡಿ, ಸರ್ವಿಸ್ ರಸ್ತೆಯು ಮಾಡುವುದರಿಂದ ಎರಡು ಬದಿಯ ವ್ಯಾಪಾರಸ್ಥರು ಪಾರ್ಕಿಂಗ್ ಇಲ್ಲದೆ ತಮ್ಮ ಅಂಗಡಿ ಬಾಗಿಲಿನವರೆಗೆ ಸರ್ವಿಸ್ ರಸ್ತೆ ಬರುವ ಕಾರಣ ಹಾಗೂ ಗ್ರಾಹಕರಿಗೆ ಅಂಗಡಿಗೆ ಸುಲಭವಾಗಿ ಪ್ರವೇಶ ಇಲ್ಲದ ಕಾರಣ ಅಂಗಡಿಗಳನ್ನು ಮುಚ್ಚುವ ಹಾಗೂ ಬಾರಿ ನಷ್ಟ ಉಂಟಾಗುವ ಪರಿಸ್ಥಿತಿ ಬರಲಿದೆ.


ಇದರಿಂದ ವಾಹನ ಬ್ರೆಕ್ ಡೌನ್ ಆದರೆ ಟ್ರಾಫಿಕ್ ಜಾಮ್, ರಸ್ತೆ ಆಫಘಾತ ಹೆಚ್ಚಾಗುವ ಸ್ಥಿತಿ ನಿರ್ಮಾಣವಾಗಲಿದೆ. ಈಗಾಗಲೇ ಅಲ್ಲಲ್ಲಿ ಮಾಡಿದ ಚರಂಡಿಗಳು ಮಣ್ಣಿನಿಂದ ಹಾಗೂ ನೀರು ತುಂಬಿ ಮುಚ್ಚಲ್ಪಟ್ಟಿದೆ.


ಈ ನಿಟ್ಟಿನಲ್ಲಿ ಬೆಳ್ತಂಗಡಿ ವರ್ತಕರು ಪುಂಜಾಲಕಟ್ಟೆಯಿಂದ ಬಿ.ಸಿ.ರೋಡ್ ಮಾದರಿಯಲ್ಲಿ ರಸ್ತೆ ವಿಸ್ತರಣೆ ಮಾಡಲು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿದ್ದೇವೆ.

Related posts

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ಗುರು ಪೂಜೆ ಮತ್ತು ಸತ್ಯನಾರಾಯಣ ಪೂಜೆ

Suddi Udaya

ಸಮಾಜ ಸೇವಕ ಅಜೇಯ್ ಜೇಕಬ್ ಮಟ್ಲರವರ ನೇತೃತ್ವದಲ್ಲಿ ಹಲವು ಮಂದಿ ಬಿಜೆಪಿಗೆ ಸೇರ್ಪಡೆ

Suddi Udaya

ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗಬ್ರಹ್ಮಮಂಡಲ ಸೇವೆ ಕಾರ್ಯಕ್ರಮ , ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾರಾವಿ ಮತ್ತು ಕುತ್ಲೂರು ಗ್ರಾಮದ ಶ್ರೀ ಕ್ಷೇತ್ರ ಧರ್ಮಸ್ಥಳದ ಭಕ್ತಾಭಿಮಾನಿಗಳಿಂದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಮನವಿ

Suddi Udaya

ಕವಯಿತ್ರಿ ಪದ್ಮಶ್ರೀ ಎಸ್. ಜೈನ್ ಅವರಿಗೆ ರಾಜ್ಯಮಟ್ಟದ “ಕಾವ್ಯ ಕೇಸರಿ” ಪ್ರಶಸ್ತಿ

Suddi Udaya

ಬೆಳ್ತಂಗಡಿ ವರ್ತಕರ ಸಂಘದಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!