23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುಂಜಾಲಕಟ್ಟೆ- ಬಿಸಿ ರೋಡ್ ಮಾದರಿಯಲ್ಲಿ ರಸ್ತೆ ವಿಸ್ತರಣೆ ಮಾಡುವಂತೆ ಬೆಳ್ತಂಗಡಿ ವರ್ತಕರ ಸಂಘದ ಅಧ್ಯಕ್ಷ ರೊನಾಲ್ಡೊ ಲೋಬೋ ಮನವಿ

ಬೆಳ್ತಂಗಡಿ:ನಮ್ಮ ಬೆಳ್ತಂಗಡಿ ನಗರ ಖಂಡಿತವಾಗಿ ಅಭಿವೃದ್ಧಿ ಹೊಂದಬೇಕು.ಮೊದಲನೆಯದಾಗಿ ರಸ್ತೆಗಳು ಖಂಡಿತವಾಗಿ ಅಗಲೀಕರಣ ಆಗಬೇಕು,ಇದರಲ್ಲಿ ನಮ್ಮ ವರ್ತಕರ ಸಂಪೂರ್ಣ ಸಹಕಾರ ಇದೆ. ಆದರೆ ಅವೈಜ್ಞಾನಿಕವಾಗಿ ರಸ್ತೆ ವಿಸ್ತರಣೆ, ಅಗಲವಾದ ಒಳಚರಂಡಿ, ಸರ್ವಿಸ್ ರಸ್ತೆಯು ಮಾಡುವುದರಿಂದ ಎರಡು ಬದಿಯ ವ್ಯಾಪಾರಸ್ಥರು ಪಾರ್ಕಿಂಗ್ ಇಲ್ಲದೆ ತಮ್ಮ ಅಂಗಡಿ ಬಾಗಿಲಿನವರೆಗೆ ಸರ್ವಿಸ್ ರಸ್ತೆ ಬರುವ ಕಾರಣ ಹಾಗೂ ಗ್ರಾಹಕರಿಗೆ ಅಂಗಡಿಗೆ ಸುಲಭವಾಗಿ ಪ್ರವೇಶ ಇಲ್ಲದ ಕಾರಣ ಅಂಗಡಿಗಳನ್ನು ಮುಚ್ಚುವ ಹಾಗೂ ಬಾರಿ ನಷ್ಟ ಉಂಟಾಗುವ ಪರಿಸ್ಥಿತಿ ಬರಲಿದೆ.


ಇದರಿಂದ ವಾಹನ ಬ್ರೆಕ್ ಡೌನ್ ಆದರೆ ಟ್ರಾಫಿಕ್ ಜಾಮ್, ರಸ್ತೆ ಆಫಘಾತ ಹೆಚ್ಚಾಗುವ ಸ್ಥಿತಿ ನಿರ್ಮಾಣವಾಗಲಿದೆ. ಈಗಾಗಲೇ ಅಲ್ಲಲ್ಲಿ ಮಾಡಿದ ಚರಂಡಿಗಳು ಮಣ್ಣಿನಿಂದ ಹಾಗೂ ನೀರು ತುಂಬಿ ಮುಚ್ಚಲ್ಪಟ್ಟಿದೆ.


ಈ ನಿಟ್ಟಿನಲ್ಲಿ ಬೆಳ್ತಂಗಡಿ ವರ್ತಕರು ಪುಂಜಾಲಕಟ್ಟೆಯಿಂದ ಬಿ.ಸಿ.ರೋಡ್ ಮಾದರಿಯಲ್ಲಿ ರಸ್ತೆ ವಿಸ್ತರಣೆ ಮಾಡಲು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿದ್ದೇವೆ.

Related posts

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ಆಶ್ರಯದಲ್ಲಿ ಇಕೋಫ್ರೆಶ್ ಎಂಟರ್‌ ಪ್ರೈಸಸ್ ಬೆಳ್ತಂಗಡಿ-ಪುತ್ತೂರು ಇದರ ಸಹಯೋಗದೊಂದಿಗೆ ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಹಾಗೂ ಮಾರಾಟ ಮೇಳ ಉದ್ಘಾಟನೆ

Suddi Udaya

ಕಲ್ಮಂಜ ದ.ಕ.ಜಿ.ಪಂ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂಭ್ರಮ: ಜ್ಞಾನದೀಪ ಸಭಾಂಗಣ ಲೋಕಾರ್ಪಣೆ

Suddi Udaya

ಸುಲ್ಕೇರಿ ಶ್ರೀ ನೇಮಿನಾಥ ಸ್ವಾಮಿ ಬಸದಿಯ ಜೀರ್ಣೋದ್ದಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.10 ಲಕ್ಷ ದೇಣಿಗೆ

Suddi Udaya

ತಾಲೂಕಿನ ಹಲವು ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ಆಗಿ ಉನ್ನತೀಕರಿಸುವಂತೆ ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya

ಎ.24- ಮೇ 2 : ಬೆಳ್ತಂಗಡಿ ದೀಪಾ ಗೋಲ್ಡ್ ನಲ್ಲಿ ಅಕ್ಷಯ ತೃತೀಯದ ಸಂಭ್ರಮ, ಕೊಡುಗೆಗಳು

Suddi Udaya

ಕರ್ನಾಟಕ ಮುಸ್ಲಿಂ ಜಮಾಅತ್ ಉಜಿರೆ ಸರ್ಕಲ್ ವತಿಯಿಂದ “ಸ್ವಾತಂತ್ರ್ಯ ಸಂಗಮ” ಕಾರ್ಯಕ್ರಮ

Suddi Udaya
error: Content is protected !!