25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುಂಜಾಲಕಟ್ಟೆ- ಬಿಸಿ ರೋಡ್ ಮಾದರಿಯಲ್ಲಿ ರಸ್ತೆ ವಿಸ್ತರಣೆ ಮಾಡುವಂತೆ ಬೆಳ್ತಂಗಡಿ ವರ್ತಕರ ಸಂಘದ ಅಧ್ಯಕ್ಷ ರೊನಾಲ್ಡೊ ಲೋಬೋ ಮನವಿ

ಬೆಳ್ತಂಗಡಿ:ನಮ್ಮ ಬೆಳ್ತಂಗಡಿ ನಗರ ಖಂಡಿತವಾಗಿ ಅಭಿವೃದ್ಧಿ ಹೊಂದಬೇಕು.ಮೊದಲನೆಯದಾಗಿ ರಸ್ತೆಗಳು ಖಂಡಿತವಾಗಿ ಅಗಲೀಕರಣ ಆಗಬೇಕು,ಇದರಲ್ಲಿ ನಮ್ಮ ವರ್ತಕರ ಸಂಪೂರ್ಣ ಸಹಕಾರ ಇದೆ. ಆದರೆ ಅವೈಜ್ಞಾನಿಕವಾಗಿ ರಸ್ತೆ ವಿಸ್ತರಣೆ, ಅಗಲವಾದ ಒಳಚರಂಡಿ, ಸರ್ವಿಸ್ ರಸ್ತೆಯು ಮಾಡುವುದರಿಂದ ಎರಡು ಬದಿಯ ವ್ಯಾಪಾರಸ್ಥರು ಪಾರ್ಕಿಂಗ್ ಇಲ್ಲದೆ ತಮ್ಮ ಅಂಗಡಿ ಬಾಗಿಲಿನವರೆಗೆ ಸರ್ವಿಸ್ ರಸ್ತೆ ಬರುವ ಕಾರಣ ಹಾಗೂ ಗ್ರಾಹಕರಿಗೆ ಅಂಗಡಿಗೆ ಸುಲಭವಾಗಿ ಪ್ರವೇಶ ಇಲ್ಲದ ಕಾರಣ ಅಂಗಡಿಗಳನ್ನು ಮುಚ್ಚುವ ಹಾಗೂ ಬಾರಿ ನಷ್ಟ ಉಂಟಾಗುವ ಪರಿಸ್ಥಿತಿ ಬರಲಿದೆ.


ಇದರಿಂದ ವಾಹನ ಬ್ರೆಕ್ ಡೌನ್ ಆದರೆ ಟ್ರಾಫಿಕ್ ಜಾಮ್, ರಸ್ತೆ ಆಫಘಾತ ಹೆಚ್ಚಾಗುವ ಸ್ಥಿತಿ ನಿರ್ಮಾಣವಾಗಲಿದೆ. ಈಗಾಗಲೇ ಅಲ್ಲಲ್ಲಿ ಮಾಡಿದ ಚರಂಡಿಗಳು ಮಣ್ಣಿನಿಂದ ಹಾಗೂ ನೀರು ತುಂಬಿ ಮುಚ್ಚಲ್ಪಟ್ಟಿದೆ.


ಈ ನಿಟ್ಟಿನಲ್ಲಿ ಬೆಳ್ತಂಗಡಿ ವರ್ತಕರು ಪುಂಜಾಲಕಟ್ಟೆಯಿಂದ ಬಿ.ಸಿ.ರೋಡ್ ಮಾದರಿಯಲ್ಲಿ ರಸ್ತೆ ವಿಸ್ತರಣೆ ಮಾಡಲು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿದ್ದೇವೆ.

Related posts

ಹರಿದ್ವಾರದಲ್ಲಿ ಗಂಗಾ ಮಾತೆಗೆ ಪೂಜೆ ಸಲ್ಲಿಸಿದ ಶಾಸಕ ಹರೀಶ್ ಪೂಂಜ

Suddi Udaya

ಬಳಂಜದಲ್ಲಿ ಪ್ರತ್ಯೇಕ ಕೃಷಿ ಪತ್ತಿನ ಸಹಕಾರ ಸಂಘ ರಚನೆಗೆ ಬಳಂಜ, ನಾಲ್ಕೂರು, ತೆಂಕಕಾರಂದೂರು ರೈತ ಸದಸ್ಯರ ಬೇಡಿಕೆ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆಯಲ್ಲಿ ಪ್ರತ್ಯೇಕ ಸೊಸೈಟಿ ರಚನೆಗೆ ನಿರ್ಣಯ

Suddi Udaya

ಸಿರಿ ಸಂಸ್ಥೆಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ಹಾಗೂ “ಸಿರಿ ಕ್ಲಬ್” ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಕೊಡಗು ವಿಶ್ವವಿದ್ಯಾನಿಲಯ ಉಪಕುಲಪತಿ ಡಾ ಅಶೋಕ್ ಆಲೂರ್ ಸಿರಿ ಸಂಸ್ಥೆಗೆ ಭೇಟಿ

Suddi Udaya

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: 6ನೇ ಆರೋಪಿ ಮಹಮ್ಮದ್ ಶರೀಫ್ ನ್ನು ಬಂಧಿಸಿದ ಎನ್.ಐ.ಎ ಅಧಿಕಾರಿಗಳ ತಂಡ

Suddi Udaya

ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಮಹಿಳೆಯರಿಗೆ ಉಚಿತ ಆರೋಗ್ಯ ಮತ್ತು ದಂತ ತಪಾಸಣಾ ಶಿಬಿರ

Suddi Udaya
error: Content is protected !!