22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವರ್ತಕರ ಸಂಘದಿಂದ ಉಸ್ತುವಾರಿ ಸಚಿವ ಗುಂಡೂರಾವ್ ರವರಿಗೆ ಮನವಿ

ಬೆಳ್ತಂಗಡಿ : ವರ್ತಕರ ಸಂಘದಿಂದ ಬೆಳ್ತಂಗಡಿ ಪೇಟೆಯಲ್ಲಿ ಸರ್ವಿಸ್ ರಸ್ತೆ ರದ್ದು ಮಾಡಿ ಇದ್ದ ರಸ್ತೆಯನ್ನು ಪುಂಜಾಲಕಟ್ಟೆ – ಬಿ.ಸಿ.ರೋಡ್ ಮಾದರಿಯಲ್ಲಿ ಅಗಲೀಕರಣ ಮಾಡಲು ಪೇಟೆಯ ಎಲ್ಲಾ ವರ್ತಕರು ಸೇರಿ ಸಂತೆಕಟ್ಟೆಯ ಅಯ್ಯಪ್ಪ ಗುಡಿ ಹತ್ತಿರ ನಿಂತು ಉಸ್ತುವಾರಿ ಸಚಿವ ಗುಂಡೂರಾವ್ ಇವರಿಗೆ ಮನವಿಯನ್ನು ಸಲ್ಲಿಸಿದರು.

ಇವರೊಂದಿಗೆ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಉಪಸ್ಥಿತರಿದ್ದರು.

ಸರ್ವಿಸ್ ರಸ್ತೆಯಿಂದ ಪೇಟೆಯ ಎಲ್ಲಾ ವರ್ತಕರಿಗೆ ಕಷ್ಟ ನಷ್ಟವನ್ನು ಅನುಭವಿಸುವ ಹಾಗೂ ಹೆಚ್ಚಿನ ರಸ್ತೆ ಅಪಘಾತಗಳು ಆಗುವ ಸಾಧ್ಯತೆಗಳು ತುಂಬಾ ಹೆಚ್ಚಾಗಲಿವೆ. ಈ ಸಂದರ್ಭದಲ್ಲಿ ವರ್ತಕರ ಸಂಘದ ಅಧ್ಯಕ್ಷ ರೋನಾಲ್ಡ್ ಲೋಬೊ, ಜತೆ ಕಾರ್ಯದರ್ಶಿ ಯಶವಂತ್ ಪಟವರ್ಧನ್, ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ವರ್ತಕರಾದ ಜಗದೀಶ್ ಡಿ, ಶರ್ಮಿ ಳಾ ಮೋರಸ್, ಅಶೋಕ್ ಶೆಟ್ಟಿ, ವಿನ್ಸಂಟ್ ಡಿಸೋಜಾ, ವಿಲ್ಸನ್ ಗೊನ್ಸಲ್ವಿಸ್, ಸುಶೀಲ ಹೆಗ್ಡೆ, ವಿಶ್ವನಾಥ್ ಶೆಟ್ಟಿ, ಜೂಡ್ ಲೋಬೊ, ಎಮ್. ಚ್ ಅಬೂಬಕರ್, ಯಶವಂತ್ ಬಾಳಿಗ , ಲೀಡ್ವಿನ್ ಟೆಲ್ಲಿಸ್, ಜೋಸೆಫ್ ಟೆಲ್ಲಿಸ್, ಮಂಜುನಾಥ್ ಪೈ, ಪಿ. ಕೆ. ಅಪ್ಸರ್ , ಗ್ರೇಸಿ ಲೋಬೊ, ಮೊಂತಿನ್ ಕ್ರ್ಯಾಸ್ತಾ, ಪ್ರವೀಣ್ ಹಳ್ಳಿಮನೆ ದಿನೇಶ್ ಹಾಗೂ ಹಲವಾರು ವರ್ತಕರು ಉಪಸ್ಥಿತರಿದ್ದರು.

Related posts

ಕೊಕ್ಕಡ: ಉಪ್ಪಾರಪಳಿಕೆಯಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಪ್ರಾರಂಭೋತ್ಸವ

Suddi Udaya

ಬಳಂಜ ಶಾಲೆಗೆ ಹಳೆವಿದ್ಯಾರ್ಥಿಗಳಿಂದ ಎರಡು ಟಿವಿ ಕೊಡುಗೆ

Suddi Udaya

ಭಗೀನಿಯರ ಸುವರ್ಣ ಸಂಭ್ರಮ: ಧರ್ಮಾಧ್ಯಕ್ಷರಿಂದ ಗೌರವ ಮತ್ತು ಅಭಿನಂದನೆ

Suddi Udaya

ಮಡಂತ್ಯಾರಿನಲ್ಲಿ ಕ್ಲಾಸಿಕ್ ಮೆನ್ಸ್ ವೇರ್ ಶುಭಾರಂಭ

Suddi Udaya

ನೂತನ ಮುಖ್ಯಮಂತ್ರಿ ಡಿಕೆಶಿ ರಾಜ್ಯದ ಅಭಿವೃದ್ಧಿ ಮತ್ತು ಜನಪರ ಆಡಳಿತಕ್ಕೆ ಹೊಸ ದಿಕ್ಕು ನೀಡಲಿದ್ದಾರೆ: ಅಭಿನಂದನ್ ಹರೀಶ್ ಕುಮಾರ್

Suddi Udaya

ಬೆಳ್ತಂಗಡಿ: ನಗರ ಬ್ಲಾಕ್ ಕಾಂಗ್ರೆಸ್‌ನ ವೀಕ್ಷಕರಾಗಿ ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್. ಮಹಮ್ಮದ್ ಅಲಿ ನೇಮಕ

Suddi Udaya
error: Content is protected !!