25.5 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಶಾಖೆ ನೂತನ ಅಧ್ಯಕ್ಷರಾಗಿ ಡಾ.ಸದಾನಂದ ಪೂಜಾರಿ ಆಯ್ಕೆ

ಬೆಳ್ತಂಗಡಿ: ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಶಾಖೆಯ 2025-26ನೇ ಸಾಲಿನ ನೂತನ ಅಧ್ಯಕ್ಷರಾಗಿ ನಗರದ ಖ್ಯಾತ ಮೂತ್ರರೋಗ ಶಾಸ್ತ್ರ ತಜ್ಞ ಹಾಗೂ ಸರಕಾರಿ ವೆನ್ಲಾಕ್ ಆಸ್ಪತ್ರೆಯ ಮೂತ್ರರೋಗ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಸದಾನಂದ ಪೂಜಾರಿ ತೆಂಕಕಾರಂದೂರು ಅವಿರೋಧ ಆಯ್ಕೆಯಾಗಿದ್ದಾರೆ.

ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಅ.17ರಂದು ನಗರದ ಐ.ಎಂ.ಎ. ಸಭಾಂಗಣದಲ್ಲಿ ಜರುಗಲಿದ್ದು, ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಶಾಖೆ ಮಾಜಿ ಅಧ್ಯಕ್ಷ ಡಾ. ವೆಂಕಟ್ರಾಯ ಪ್ರಭು ನೂತನ ಪದಾಧಿಕಾರಿಗಳ ಪದಗ್ರಹಣ ವಿಧಿ ನೆರವೇರಿಸಲಿದ್ದಾರೆ.

Related posts

ಶಾಸಕ ಹರೀಶ್ ಪೂಂಜರಿಂದ ಕುಂಡದಬೆಟ್ಟು ಸಂತ ಜಾನ್ ಪೌಲ್ ಚರ್ಚ್ ನ ಕಾಂಕ್ರೀಟ್ ರಸ್ತೆ ಉದ್ಘಾಟನೆ

Suddi Udaya

ತೆಕ್ಕಾರು ಸರಳಿಕಟ್ಟೆ ಎಸ್.ವೈ.ಎಸ್. ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕನ್ಯಾಡಿ ಶ್ರೀ ರಾಮ ಮಂದಿರಕ್ಕೆ ಲೋಕೋಪಯೋಗಿ ಸಚಿವರ ಭೇಟಿ

Suddi Udaya

ಜಿಲ್ಲಾ ಮಟ್ಟದ ಖೋ-ಖೋ ಸ್ಪರ್ಧೆ: ನಡ ಸ. ಪ.ಪೂ. ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ಚತುರ್ಥ ಸ್ಥಾನ

Suddi Udaya

ಉಜಿರೆ: ಅಂತರ್ ಕಾಲೇಜು ಮಟ್ಟದ ವಾಲಿಬಾಲ್ ಪಂದ್ಯಾಟ: ಎಸ್ ಡಿ ಎಮ್ ಕಾಲೇಜಿಗೆ ಚಾಂಪಿಯನ್ ಶಿಪ್ ಪಟ್ಟ

Suddi Udaya

ಕೊಕ್ಕಡದಲ್ಲಿ ಸತ್ಯ ಸುದ್ದಿ ನ್ಯೂಸ್ ಕಛೇರಿ ಮತ್ತು ವೆಬ್ ಸೈಟ್ ಲೋಕಾರ್ಪಣೆ

Suddi Udaya
error: Content is protected !!