September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಶಾಖೆ ನೂತನ ಅಧ್ಯಕ್ಷರಾಗಿ ಡಾ.ಸದಾನಂದ ಪೂಜಾರಿ ಆಯ್ಕೆ

ಬೆಳ್ತಂಗಡಿ: ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಶಾಖೆಯ 2025-26ನೇ ಸಾಲಿನ ನೂತನ ಅಧ್ಯಕ್ಷರಾಗಿ ನಗರದ ಖ್ಯಾತ ಮೂತ್ರರೋಗ ಶಾಸ್ತ್ರ ತಜ್ಞ ಹಾಗೂ ಸರಕಾರಿ ವೆನ್ಲಾಕ್ ಆಸ್ಪತ್ರೆಯ ಮೂತ್ರರೋಗ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಸದಾನಂದ ಪೂಜಾರಿ ತೆಂಕಕಾರಂದೂರು ಅವಿರೋಧ ಆಯ್ಕೆಯಾಗಿದ್ದಾರೆ.

ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಅ.17ರಂದು ನಗರದ ಐ.ಎಂ.ಎ. ಸಭಾಂಗಣದಲ್ಲಿ ಜರುಗಲಿದ್ದು, ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಶಾಖೆ ಮಾಜಿ ಅಧ್ಯಕ್ಷ ಡಾ. ವೆಂಕಟ್ರಾಯ ಪ್ರಭು ನೂತನ ಪದಾಧಿಕಾರಿಗಳ ಪದಗ್ರಹಣ ವಿಧಿ ನೆರವೇರಿಸಲಿದ್ದಾರೆ.

Related posts

ಮೇ 25 : ಪೊಸಂದೋಡಿ ಶ್ರೀಮತಿ ಜಾಜೀವಿ ಮತ್ತು ಪಿ ದುಗ್ಗಪ್ಪ ಗೌಡ ರವರ ದಾಂಪತ್ಯ ಜೀವನದ ಸುವರ್ಣ ಸಂಭ್ರಮ: ಸಹಸ್ರ ಚಂದ್ರದರ್ಶನ

Suddi Udaya

ಮಡಂತ್ಯಾರು: ಶ್ರೀ ವೀರಾಂಜನೇಯ ಕ್ಷೇತ್ರ ರತ್ನಗಿರಿಯಲ್ಲಿ ಯೋಗ ತರಗತಿ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಕರಾಟೆ ಸ್ಪರ್ಧೆ

Suddi Udaya

ರಾಜ್ಯ ಮಟ್ಟದ ಕ್ರೀಡಾಕೂಟ: ನಾವೂರು ಸರಕಾರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿ ಜೀವಿತ್ 4ನೇ ಸ್ಥಾನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ರಿಗೆ ಸನ್ಮಾನ

Suddi Udaya

ಬಂದಾರು ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya
error: Content is protected !!