22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಶಾಖೆ ನೂತನ ಅಧ್ಯಕ್ಷರಾಗಿ ಡಾ.ಸದಾನಂದ ಪೂಜಾರಿ ಆಯ್ಕೆ

ಬೆಳ್ತಂಗಡಿ: ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಶಾಖೆಯ 2025-26ನೇ ಸಾಲಿನ ನೂತನ ಅಧ್ಯಕ್ಷರಾಗಿ ನಗರದ ಖ್ಯಾತ ಮೂತ್ರರೋಗ ಶಾಸ್ತ್ರ ತಜ್ಞ ಹಾಗೂ ಸರಕಾರಿ ವೆನ್ಲಾಕ್ ಆಸ್ಪತ್ರೆಯ ಮೂತ್ರರೋಗ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಸದಾನಂದ ಪೂಜಾರಿ ತೆಂಕಕಾರಂದೂರು ಅವಿರೋಧ ಆಯ್ಕೆಯಾಗಿದ್ದಾರೆ.

ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಅ.17ರಂದು ನಗರದ ಐ.ಎಂ.ಎ. ಸಭಾಂಗಣದಲ್ಲಿ ಜರುಗಲಿದ್ದು, ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಶಾಖೆ ಮಾಜಿ ಅಧ್ಯಕ್ಷ ಡಾ. ವೆಂಕಟ್ರಾಯ ಪ್ರಭು ನೂತನ ಪದಾಧಿಕಾರಿಗಳ ಪದಗ್ರಹಣ ವಿಧಿ ನೆರವೇರಿಸಲಿದ್ದಾರೆ.

Related posts

ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಆರೋಗ್ಯ ಜಾಗೃತಿ ಕಾರ್ಯಾಗಾರ: 40 ಮಂದಿ ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ

Suddi Udaya

ಒಕ್ಕಲೆಬ್ಬಿಸಿದ ಕ್ರಮಕ್ಕೆ ಬೆಳ್ತಂಗಡಿಯ ಕರ್ನಾಟಕ ಸೀರೋ ಮಲಬಾರ್ ಕೆಥೋಲಿಕ್ ಅಸೋಸಿಯೇಷನ್ ನಿಂದ ಖಂಡನೆ

Suddi Udaya

ವೇಣೂರು: ಮಹಾಮಸ್ತಕಾಭಿಷೇಕ ಮಹೋತ್ಸವದ ನೋಡೆಲ್ ಅಧಿಕಾರಿಯಾಗಿ ಮಾಣಿಕ್ಯ ಹಾಗೂ ಸಮನ್ವಯ ಅಧಿಕಾರಿಯಾಗಿ ಕೆ. ಜಯಕೀರ್ತಿ ಜೈನ್ ನೇಮಕ

Suddi Udaya

ಉಜಿರೆ: ಯುವಕ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡಿದ ಚಂದ್ರಹಾಸ್ ಬಳಂಜ

Suddi Udaya

ವೇಣೂರು ಪೋಲಿಸ್ ಠಾಣೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya
error: Content is protected !!