September 6, 2026
Uncategorized

ಮುಂಡಾಜೆ ಕ್ರೈಸ್ಟ್ ಅಕಾಡೆಮಿಯಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ

ಮುಂಡಾಜೆ ರೋಟರಿ ಸಮುದಾಯದಳ ಇವರ ನೇತೃತ್ವದಲ್ಲಿ ಕ್ರೈಸ್ಟ್ ಅಕಾಡೆಮಿ, ಮುಂಡಾಜೆ , ಪೊಲೀಸ್ ಇಲಾಖೆ ಬೆಳ್ತಂಗಡಿ ಇದರ ವತಿಯಿಂದ ವಿದ್ಯಾರ್ಥಿಗಳಿಗೆ ಹಾಗೂ ವಿದ್ಯಾರ್ಥಿಗಳ ಪೋಷಕರಿಗೆ ಅಪರಾಧಗಳು, ಮಾದಕ ದ್ರವ್ಯಗಳಿಂದಾಗುವ ಅಪರಾಧಗಳು & ಸೈಬರ್ ಅಪರಾಧಗಳ ಬಗ್ಗೆ ಕಾನೂನು ಮಾಹಿತಿ ಕಾರ್ಯಕ್ರಮ ಅ. 11 ರಂದು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಪಿ.ಸಿ. ಸೆಬಾಸ್ಟಿಯನ್ ನೆರವೇರಿಸಿದರು. ಅತಿಥಿಯಾಗಿ ಬೆಳ್ತಂಗಡಿ ಸಬ್ ಇನ್ಸ್ ಪೆಕ್ಟರ್ ಆನಂದ ರವರು ಬಾಲ್ಯವಿವಾಹ, ಟ್ರಾಫಿಕ್ , ಪೋಕ್ಸೊ ಕೇಸ್ , ಕ್ರೈಂ , ಡ್ರಗ್ಸ್ , ಸೋಷಿಯಲ್ ಮೀಡಿಯಾದ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷ ಫಾ| ಜಾರ್ಜ್ ಸಿಎಂಐ, ಶಾಲಾ ಪಿಟಿಎ ಅಧ್ಯಕ್ಷ ಉಮೇಶ್ ಗೌಡ, ಆರ್ ಟಿ ಆರ್ ವೆಂಕಟೇಶ್ ಕಜೆ ಮುಂಡಾಜೆ, ಕಾರ್ಯದರ್ಶಿ ರಾಕೇಶ್ ಕೆ.ಎಸ್., ಬಾಬು ಮುಂಡಾಜೆ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ,ಶಾಲಾ ಮಕ್ಕಳು, ಪೋಷಕರು ಶಿಕ್ಷಕರು ಉಪಸ್ಥಿತರಿದ್ದರು.

Related posts

ಮದ್ದಡ್ಕತಾಯಿ ಶ್ರೀ ರಕ್ತೇಶ್ವರಿ ಮತ್ತು ಪಿಲಿಚಾಮುಂಡಿ ದೈವಸ್ಥಾನದ‌ಲ್ಲಿ ದೈವಗಳ ಪ್ರತಿಷ್ಠೆ ಹಾಗೂ ನೇಮೋತ್ಸವ

Suddi Udaya

ನಾವೂರು : ಕುಂಬಾರ ಸ್ವಜಾತಿ ಬಾಂಧವರ ಜಿಲ್ಲಾ ಮಟ್ಟದ ಬಿಡ್ಡಿಂಗ್ ಕ್ರಿಕೆಟ್ ಪಂದ್ಯಾಟ

Suddi Udaya

ಗುರುವಾಯನಕೆರೆ ಹಿ.ಪ್ರಾ ಶಾಲಾ ಮತಗಟ್ಟೆಯಲ್ಲಿ ಬಿರುಸಿನ ಮತದಾನ

Suddi Udaya

ಆಷಾಡ ಪ್ರಯುಕ್ತ ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿ ಸಂಸ್ಥೆಯಿಂದ ವಿಶೇಷ ಕೊಡುಗೆ: ಬೆಳ್ತಂಗಡಿ ತಾಲೂಕಿನ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ

Suddi Udaya

ಗುರುವಾಯನಕೆರೆಯಲ್ಲಿ ಶಾಸಕ ಹರೀಶ್ ಪೂಂಜಾ ರವರ ಬ್ರಹತ್ ಬ್ಯಾನರ್

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆ: ಉಜಿರೆಯ ಅನುಷ್ಕಾ ಶೆಟ್ಟಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya
error: Content is protected !!