ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಂಡಿಂಜೆ: ಅಕ್ರಮ ಮರಳು ಸಾಗಾಟ : ರೂ.7 ಸಾವಿರ ಮೌಲ್ಯದ ಮರಳು ವಶಪಡಿಸಿಕೊಂಡ ವೇಣೂರು ಪೊಲೀಸರು

ಅಂಡಿಂಜೆ ಗ್ರಾಮದ ಕಂಚ ಎಂಬಲ್ಲಿ ಟಿಪ್ಪರ್‌ ವಾಹನದಲ್ಲಿ ಅಕ್ರಮ ಮರಳು ಸಾಗಟ ನಡೆಸುತ್ತಿದ್ದ ವೇಳೆ ವೇಣೂರು ಪೊಲೀಸರು ದಾಳಿ ನಡೆಸಿದ ಘಟನೆ ಅ.10 ರಂದು ನಡೆದಿದೆ.

ಘಟನೆ ವಿವರ: ಪೊಲೀಸ್‌ ಉಪನಿರೀಕ್ಷಕ ಅಕ್ಷಯ್‌ ಸಿಬ್ಬಂದಿಗಳೊಂದಿಗೆ ಅ.10 ರಂದು ಇಲಾಖಾ ವಾಹನದಲ್ಲಿ ರೌಂಡ್ಸ್‌ ಕರ್ತವ್ಯದಲ್ಲಿರುವ ಸಮಯ ದೊರೆತ ಖಚಿತ ಮಾಹಿತಿ ಮೇರೆಗೆ ಅಂಡಿಂಜೆ ಗ್ರಾಮದ ಕಂಚ ಎಂಬಲ್ಲಿಗೆ ಬೆಳಿಗ್ಗೆ ಆರೋಪಿತರುಗಳು ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದು ಪೊಲೀಸ್‌ ಉಪನಿರೀಕ್ಷಕ ಅಕ್ಷಯ್‌ ರವರನ್ನು ಕಂಡು ಓಡಿ ಪರಾರಿಯಾಗಿದ್ದು ಸ್ಥಳದಲ್ಲಿ ಆರೋಪಿತರುಗಳು ನದಿ(ತೋಡು) ಯಿಂದ ಅಕ್ರಮ ಮರಳುಗಾರಿಕೆ ನಡೆಸಿ ಟಿಪ್ಪರ್‌ ವಾಹನ ನಂಬ್ರ KL05V0939 ನೇದರಲ್ಲಿ ಅರ್ಧದಷ್ಟು ಲೋಡ್ ಮಾಡಿ ಸುಮಾರು ಒಂದೂವರೆ ಯೂನಿಟ್ ಮರಳು ತುಂಬಿಸಿದ್ದು ಇದರ ಅಂದಾಜು ಮೌಲ್ಯ 7,000/-ರೂ ಆಗಬಹುದು.

Related posts

ಧರ್ಮಸ್ಥಳ ಎಸ್.ಡಿ.ಎಂ ಆಂಗ್ಲಮಾಧ್ಯಮ ಶಾಲೆಯಲ್ಲಿ ಪ್ರತಿಭಾ ದಿನಾಚರಣೆ

Suddi Udaya

ಗೇರುಕಟ್ಟೆಯಲ್ಲಿ ಎರಡು ದಿನಗಳ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

Suddi Udaya

ರೆಖ್ಯ: ಅಶ್ವಿತ್ ಕುಮಾರ್ ನಾಪತ್ತೆ ಪ್ರಕರಣ: ಮೂರು ದಿನಗಳ ಬಳಿಕ ಶಿರಾಡಿ ಗ್ರಾಮದ ಕುಕ್ಕುಂಜ ಸಮೀಪ ಹೊಳೆ ಬದಿಯಲ್ಲಿ ಪತ್ತೆ ಹಚ್ಚಿದ “ಶೌರ್ಯ” ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ತಂಡ

Suddi Udaya

ನಾವೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷರಾಗಿ ಪೂವಪ್ಪ ಗೌಡ, ಕಾರ್ಯದರ್ಶಿಯಾಗಿ ದಿನೇಶ್ ಗೌಡ ಆಯ್ಕೆ

Suddi Udaya

ಕಾಯರ್ತಡ್ಕ: ಗೌಡರ ಯಾನೆ ಒಕ್ಕಲಿಗರ ಯುವ ಸೇವಾ ಸಂಘದಿಂದ ಸಹಾಯಧನ

Suddi Udaya

ಸಂತ ತೆರೇಸಾ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕ-ರಕ್ಷಕ ಸಂಘದ ಮಹಾಸಭೆ

Suddi Udaya
error: Content is protected !!