July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಂಡಿಂಜೆ: ಅಕ್ರಮ ಮರಳು ಸಾಗಾಟ : ರೂ.7 ಸಾವಿರ ಮೌಲ್ಯದ ಮರಳು ವಶಪಡಿಸಿಕೊಂಡ ವೇಣೂರು ಪೊಲೀಸರು

ಅಂಡಿಂಜೆ ಗ್ರಾಮದ ಕಂಚ ಎಂಬಲ್ಲಿ ಟಿಪ್ಪರ್‌ ವಾಹನದಲ್ಲಿ ಅಕ್ರಮ ಮರಳು ಸಾಗಟ ನಡೆಸುತ್ತಿದ್ದ ವೇಳೆ ವೇಣೂರು ಪೊಲೀಸರು ದಾಳಿ ನಡೆಸಿದ ಘಟನೆ ಅ.10 ರಂದು ನಡೆದಿದೆ.

ಘಟನೆ ವಿವರ: ಪೊಲೀಸ್‌ ಉಪನಿರೀಕ್ಷಕ ಅಕ್ಷಯ್‌ ಸಿಬ್ಬಂದಿಗಳೊಂದಿಗೆ ಅ.10 ರಂದು ಇಲಾಖಾ ವಾಹನದಲ್ಲಿ ರೌಂಡ್ಸ್‌ ಕರ್ತವ್ಯದಲ್ಲಿರುವ ಸಮಯ ದೊರೆತ ಖಚಿತ ಮಾಹಿತಿ ಮೇರೆಗೆ ಅಂಡಿಂಜೆ ಗ್ರಾಮದ ಕಂಚ ಎಂಬಲ್ಲಿಗೆ ಬೆಳಿಗ್ಗೆ ಆರೋಪಿತರುಗಳು ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದು ಪೊಲೀಸ್‌ ಉಪನಿರೀಕ್ಷಕ ಅಕ್ಷಯ್‌ ರವರನ್ನು ಕಂಡು ಓಡಿ ಪರಾರಿಯಾಗಿದ್ದು ಸ್ಥಳದಲ್ಲಿ ಆರೋಪಿತರುಗಳು ನದಿ(ತೋಡು) ಯಿಂದ ಅಕ್ರಮ ಮರಳುಗಾರಿಕೆ ನಡೆಸಿ ಟಿಪ್ಪರ್‌ ವಾಹನ ನಂಬ್ರ KL05V0939 ನೇದರಲ್ಲಿ ಅರ್ಧದಷ್ಟು ಲೋಡ್ ಮಾಡಿ ಸುಮಾರು ಒಂದೂವರೆ ಯೂನಿಟ್ ಮರಳು ತುಂಬಿಸಿದ್ದು ಇದರ ಅಂದಾಜು ಮೌಲ್ಯ 7,000/-ರೂ ಆಗಬಹುದು.

Related posts

ಬೆಳ್ತಂಗಡಿ : ಆರೋಪಿ ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಮೂರನೇ ಬಾರಿ ಮೆಡಿಕಲ್ ಟೆಸ್ಟ್

Suddi Udaya

ಕಲ್ಮಂಜ ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ದಿನಾಚರಣೆ

Suddi Udaya

ಅಂಡಿಂಜೆ : ಪರಮೇಶ್ವರ ಕೆ. ನಿಧನ

Suddi Udaya

ಬೆಳ್ತಂಗಡಿ: ಸುರೇಶ್ ಪೂಜಾರಿ ಜೈಮಾತ ನಾಲ್ಕೂರು ಬಿಜೆಪಿ ಸೇರ್ಪಡೆ

Suddi Udaya

ಕೊಕ್ಕಡದ ಕಿಟ್ಟ ಮಲೆಕುಡಿಯರವರಿಗೆ ಕರ್ನಾಟಕ ಜಾನಪದ ಪರಿಷತ್‌ ಪ್ರಶಸ್ತಿ ಪ್ರದಾನ

Suddi Udaya

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ

Suddi Udaya
error: Content is protected !!