23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಂಡಿಂಜೆ: ಅಕ್ರಮ ಮರಳು ಸಾಗಾಟ : ರೂ.7 ಸಾವಿರ ಮೌಲ್ಯದ ಮರಳು ವಶಪಡಿಸಿಕೊಂಡ ವೇಣೂರು ಪೊಲೀಸರು

ಅಂಡಿಂಜೆ ಗ್ರಾಮದ ಕಂಚ ಎಂಬಲ್ಲಿ ಟಿಪ್ಪರ್‌ ವಾಹನದಲ್ಲಿ ಅಕ್ರಮ ಮರಳು ಸಾಗಟ ನಡೆಸುತ್ತಿದ್ದ ವೇಳೆ ವೇಣೂರು ಪೊಲೀಸರು ದಾಳಿ ನಡೆಸಿದ ಘಟನೆ ಅ.10 ರಂದು ನಡೆದಿದೆ.

ಘಟನೆ ವಿವರ: ಪೊಲೀಸ್‌ ಉಪನಿರೀಕ್ಷಕ ಅಕ್ಷಯ್‌ ಸಿಬ್ಬಂದಿಗಳೊಂದಿಗೆ ಅ.10 ರಂದು ಇಲಾಖಾ ವಾಹನದಲ್ಲಿ ರೌಂಡ್ಸ್‌ ಕರ್ತವ್ಯದಲ್ಲಿರುವ ಸಮಯ ದೊರೆತ ಖಚಿತ ಮಾಹಿತಿ ಮೇರೆಗೆ ಅಂಡಿಂಜೆ ಗ್ರಾಮದ ಕಂಚ ಎಂಬಲ್ಲಿಗೆ ಬೆಳಿಗ್ಗೆ ಆರೋಪಿತರುಗಳು ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದು ಪೊಲೀಸ್‌ ಉಪನಿರೀಕ್ಷಕ ಅಕ್ಷಯ್‌ ರವರನ್ನು ಕಂಡು ಓಡಿ ಪರಾರಿಯಾಗಿದ್ದು ಸ್ಥಳದಲ್ಲಿ ಆರೋಪಿತರುಗಳು ನದಿ(ತೋಡು) ಯಿಂದ ಅಕ್ರಮ ಮರಳುಗಾರಿಕೆ ನಡೆಸಿ ಟಿಪ್ಪರ್‌ ವಾಹನ ನಂಬ್ರ KL05V0939 ನೇದರಲ್ಲಿ ಅರ್ಧದಷ್ಟು ಲೋಡ್ ಮಾಡಿ ಸುಮಾರು ಒಂದೂವರೆ ಯೂನಿಟ್ ಮರಳು ತುಂಬಿಸಿದ್ದು ಇದರ ಅಂದಾಜು ಮೌಲ್ಯ 7,000/-ರೂ ಆಗಬಹುದು.

Related posts

ಬಿಜೆಪಿ ತನ್ನ ಗುರಿಯನ್ನು ಮೀರಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಗೆಲುವನ್ನು ಸಾಧಿಸಲಿದೆ: ಹರೀಶ್ ಪೂಂಜ

Suddi Udaya

ಜೆಸಿಐ ಬೆಳ್ತಂಗಡಿಯ ಮಹಾಸಂಗಮ ಕಾರ್ಯಕ್ರಮ

Suddi Udaya

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವ ಸಮಿತಿಯ ನೂತನ ಪದಾದಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ: ರೆಂಕೆದಗುತ್ತು ನಿವಾಸಿ ಪಟ್ಟಣ ಪಂಚಾಯಿತ್ ನಾಮನಿರ್ದೇಶನ ಸದಸ್ಯರ ಅಬ್ದುಲ್ ಬಶೀರ್ ಆತ್ಮಹತ್ಯೆ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೆಂಕಿಯಿಲ್ಲದ ಅಡುಗೆ ಸ್ಪರ್ಧೆ

Suddi Udaya

ಭಾರಿ ಗಾಳಿ-ಮಳೆ: ಪಟ್ರಮೆ ಅನಾರುವಿನಲ್ಲಿ ಹಲವು ಮನೆಗಳಿಗೆ ಹಾನಿ

Suddi Udaya
error: Content is protected !!