25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಂಡಿಂಜೆ: ಅಕ್ರಮ ಮರಳು ಸಾಗಾಟ : ರೂ.7 ಸಾವಿರ ಮೌಲ್ಯದ ಮರಳು ವಶಪಡಿಸಿಕೊಂಡ ವೇಣೂರು ಪೊಲೀಸರು

ಅಂಡಿಂಜೆ ಗ್ರಾಮದ ಕಂಚ ಎಂಬಲ್ಲಿ ಟಿಪ್ಪರ್‌ ವಾಹನದಲ್ಲಿ ಅಕ್ರಮ ಮರಳು ಸಾಗಟ ನಡೆಸುತ್ತಿದ್ದ ವೇಳೆ ವೇಣೂರು ಪೊಲೀಸರು ದಾಳಿ ನಡೆಸಿದ ಘಟನೆ ಅ.10 ರಂದು ನಡೆದಿದೆ.

ಘಟನೆ ವಿವರ: ಪೊಲೀಸ್‌ ಉಪನಿರೀಕ್ಷಕ ಅಕ್ಷಯ್‌ ಸಿಬ್ಬಂದಿಗಳೊಂದಿಗೆ ಅ.10 ರಂದು ಇಲಾಖಾ ವಾಹನದಲ್ಲಿ ರೌಂಡ್ಸ್‌ ಕರ್ತವ್ಯದಲ್ಲಿರುವ ಸಮಯ ದೊರೆತ ಖಚಿತ ಮಾಹಿತಿ ಮೇರೆಗೆ ಅಂಡಿಂಜೆ ಗ್ರಾಮದ ಕಂಚ ಎಂಬಲ್ಲಿಗೆ ಬೆಳಿಗ್ಗೆ ಆರೋಪಿತರುಗಳು ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದು ಪೊಲೀಸ್‌ ಉಪನಿರೀಕ್ಷಕ ಅಕ್ಷಯ್‌ ರವರನ್ನು ಕಂಡು ಓಡಿ ಪರಾರಿಯಾಗಿದ್ದು ಸ್ಥಳದಲ್ಲಿ ಆರೋಪಿತರುಗಳು ನದಿ(ತೋಡು) ಯಿಂದ ಅಕ್ರಮ ಮರಳುಗಾರಿಕೆ ನಡೆಸಿ ಟಿಪ್ಪರ್‌ ವಾಹನ ನಂಬ್ರ KL05V0939 ನೇದರಲ್ಲಿ ಅರ್ಧದಷ್ಟು ಲೋಡ್ ಮಾಡಿ ಸುಮಾರು ಒಂದೂವರೆ ಯೂನಿಟ್ ಮರಳು ತುಂಬಿಸಿದ್ದು ಇದರ ಅಂದಾಜು ಮೌಲ್ಯ 7,000/-ರೂ ಆಗಬಹುದು.

Related posts

ಕಾಡಾನೆ ದಾಳಿ, ಕೃಷಿಕರ ಭಾವನೆಗಳಿಗೆ ಸ್ಪಂದಿಸದ ಕಾಂಗ್ರೆಸ್ ಸರಕಾರ : ಹರೀಶ್ ಪೂಂಜ ಆಕ್ರೋಶ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆ: ಉಜಿರೆಯ ಆಕಾಂಕ್ಷ ಎಲ್. ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಕ್ರಿಸ್ಮಸ್ ಸಂಭ್ರಮಾಚರಣೆ

Suddi Udaya

ಕನಾ೯ಟಕ ಜೈನ್ ಅಸೋಸಿಯೇಷನ್ ವತಿಯಿಂದ “ನಮ್ಮ ನಡೆ ಧರ್ಮಸ್ಥಳದ ಕಡೆ” ಅಭಿಯಾನ: 14 ಜೈನ ಮಠಗಳ ಭಟ್ಟಾರಕ ಸ್ವಾಮೀಜಿಗಳು ಹಾಗೂ 10 ಸಾವಿರ ಸಂಖ್ಯೆಯಲ್ಲಿ ಜೈನ ಬಾಂಧವರು ಭಾಗಿ

Suddi Udaya

ಪಟ್ರಮೆ ಶಾಲೆಯಲ್ಲಿ ಯಕ್ಷ ಶಿಕ್ಷಣ ನಾಟ್ಯ ತರಬೇತಿ ಪ್ರಾರಂಭ

Suddi Udaya

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮತದಾನ

Suddi Udaya
error: Content is protected !!