22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಾರ್ಮಿಕ ಸಚಿವ ಸಂತೋಷ್ ಲಾಡ್ ರವರಿಗೆ ದ.ಕ. ಜಿಲ್ಲಾ ಗ್ಯಾರೇಜ್ ಮಾಲಕರ ಸಂಘದಿಂದ ಗೌರವಾರ್ಪಣೆ

ಬೆಳ್ತಂಗಡಿ: ಕರ್ನಾಟಕ ಸರಕಾರದ ಕಾರ್ಮಿಕ ಸಚಿವರು ಉತ್ಸಾಹಿ ಕಾರ್ಮಿಕ ಇಲಾಖೆಯಲ್ಲಿ ಜನೋಪ ಯೋಗಿ ಯೋಜನೆಗಳನ್ನು ತಂದು ಮೋಟಾರ್ ಸಾರಿಗೆ ಸಂಬಂಧಿತ ಅಸಂಘಟಿತ ವಲಯದ ಕಾರ್ಮಿಕರಿಗೆ ಉತ್ತಮ ಯೋಜನೆಗಳನ್ನು ನೀಡಿದ ಸಂತೋಷ್ ಲಾಡ್ ಇವರನ್ನು ದಕ್ಷಿಣ ಕನ್ನಡ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘ ದಕ್ಷಿಣ ಕನ್ನಡ ಮತ್ತು ಉಡುಪಿ ಇದರ ಜಿಲ್ಲಾ ಸಂಘ ಹಾಗೂ ವಲಯಗಳ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಪದಾಧಿಕಾರಿಳಿಂದ ಶಾಲು ಹೊದಿಸಿ ಹೂಗುಚ್ಛ ನೀಡಿ ಫಲ ಪುಷ್ಪಾದಿ ಗೌರವಾರ್ಪಣೆ ಮಾಡಿದರು.

ಕಾರ್ಯಕ್ರಮದಲ್ಲಿ ಕಾರ್ಮಿಕ ಇಲಾಖೆಯ ಸಹಾಯಕ ಆಯುಕ್ತ ನಾಜಿಯ ಸುಲ್ತಾನ್ ಹಾಗೂ ಕಾರ್ಮಿಕ ಅಧಿಕಾರಿ ಉಪವಿಭಾಗ ಶ್ರೀಮತಿ ವಿಲ್ಮಾ ಎಲಿಜಬೆತ್ ತಾವ್ರ್ ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕೆ ವಲಯಗಳಿಂದ ಉತ್ತಮವಾದ ಪ್ರೋತ್ಸಾಹ ದೊರೆಯಿತು. ಬೆಳ್ತಂಗಡಿ, ಸುಳ್ಯ, ಬಂಟ್ವಾಳ, ಪುತ್ತೂರು, ಕಡಬ ವಲಯಗಳ ಅಧ್ಯಕ್ಷರು, ಪದಾಧಿಕಾರಿಗಳು ,ಸದಸ್ಯರು ಭಾಗವಹಿಸಿ ಕಾರ್ಯಕ್ರಮಕ್ಕೆ ಗ್ಯಾರೇಜ್ ಮಾಲಕರ ಸಂಘದ ಕೊಡುಗೆಯನ್ನು ನೀಡಿದರು. ಕಾರ್ಮಿಕ ಇಲಾಖೆಯ ಈ ಕಾರ್ಯಕ್ರಮವು ಬಹಳ ಅಚ್ಚುಗಟ್ಟಾಗಿ ನೂರಾರು ಕಾರ್ಮಿಕರ ಉಪಸ್ಥಿತಿಯಲ್ಲಿ ನಡೆಯಿತು.

Related posts

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಖ್ಯಾತ ಜ್ಯೋತಿಷಿ ರಾಜಗುರು ದ್ವಾರಕನಾಥ್ ದಂಪತಿ ಭೇಟಿ

Suddi Udaya

ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ 30ನೇ ವಸತಿಯುತ ಉಚಿತ ಆರೋಗ್ಯ ತಪಾಸಣೆ, ಜಾಗೃತಿ ಶಿಬಿರ ಹಾಗೂ ಗಾಲಿಕುರ್ಚಿ ಜಾಥಾ:

Suddi Udaya

ಕೊಕ್ಕಡ: ಮುಂಡೂರುಪಳಿಕೆ ಯುವಶಕ್ತಿ ಫ್ರೆಂಡ್ಸ್ ವತಿಯಿಂದ ಕೆಸರ್ ದ ಕಂಡೊಡು ಒಂಜಿ‌ದಿನ

Suddi Udaya

ಉಜಿರೆ ಮಹಾ ಶಕ್ತಿ ಕೇಂದ್ರದ ಯುವಮೋರ್ಚಾ ಸಂಚಾಲಕರಾಗಿ ಕಿರಣ್

Suddi Udaya

ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಕಂಬಳ: ಫಲಿತಾಂಶ

Suddi Udaya

ಮಡಂತ್ಯಾರು: ಹೊಂಡಗಳಿಂದ ಹದಗೆಟ್ಟ ರಸ್ತೆ: ಬಿಎಂಎಸ್ ರಿಕ್ಷಾ ಚಾಲಕರಿಂದ ಹೊಂಡ ಮುಚ್ಚುವ ಕಾರ್ಯ

Suddi Udaya
error: Content is protected !!