23.5 C
ಪುತ್ತೂರು, ಬೆಳ್ತಂಗಡಿ
June 8, 2026
ಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ: ನಿವೃತ್ತ ಕಾಫಿ ಬೋರ್ಡ್ ಅಧಿಕಾರಿ ಸೀತಾರಾಮ ಪುತ್ರಾಯ ನಿಧನ

ಉಜಿರೆ: ಉಜಿರೆ ಶಾಂತಿನಗರ ನಿವಾಸಿ,ನಿವೃತ್ತ ಕಾಫಿ ಬೋರ್ಡ್ ಅಧಿಕಾರಿ  ಸೀತಾರಾಮ  ಪುತ್ರಾಯ  ( 77 ) ಅವರು ಅಲ್ಪ ಕಾಲದ ಅನಾರೋಗ್ಯದಿಂದ ಅ 9 ರಂದು   ರಾತ್ರಿ  ಸ್ವಗೃಹದಲ್ಲಿ  ನಿಧನರಾದರು .

 ಸರಳ,ಸಾತ್ವಿಕ ಸ್ವಭಾವದ ಅವರು  ಕೊಡುಗೈ ದಾನಿಯಾಗಿ  ತುಳು ಶಿವಳ್ಳಿ ಸಂಘಟನೆಯಲ್ಲಿ  ಸಕ್ರಿಯರಾಗಿ  ಕಾರ್ಯನಿರ್ವಹಿಸಿದ್ದರು.   ಕಾಫಿ ಬೋರ್ಡ್ ನಲ್ಲಿ  ಸೂಪರ್ವೈಸರ್, ಫೀಲ್ಡ್ ಆಫೀಸರ್, ಅಧಿಕಾರಿಯಾಗಿ  ಚಿಕ್ಕಮಗಳೂರು, ಬೇಲೂರು, ಹಾಸನ, ಸಕಲೇಶಪುರ ಗಳಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದರು.     

ಅವರು ಪತ್ನಿ ಲತಾ ಸೀತಾರಾಮ  ಪುತ್ರಾಯ ,, ಪುತ್ರ ಹರ್ಷ ಎಸ್ ಪಿ, ,, ಪುತ್ರಿ ದಿವ್ಯ ಸುಧೀರ್   ಹಾಗು ಕುಟುಂಬ ವರ್ಗವನ್ನು ಅಗಲಿದ್ದಾರೆ.   

Related posts

ಮಡಂತ್ಯಾರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಪ್ರಮೋದ್ ಕುಮಾರ್

Suddi Udaya

ಬೆಳಾಲು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ರಚನೆ

Suddi Udaya

ಮುಗೇರಡ್ಕ -ಅಲೆಕ್ಕಿ ಶ್ರೀ ರಾಮ ಶಿಶು ಮಂದಿರಕ್ಕೆ ಲಕ್ಮಿ ಇಂಡಸ್ಟ್ರಿಸ್ ಮಾಲಕ ಮೋಹನ್ ಕುಮಾರ್ ಭೇಟಿ ; ಸಂಘದ ಕಾರ್ಯ ಚಟುವಟಿಕೆ ಬಗ್ಗೆ ಮೆಚ್ಚುಗೆ

Suddi Udaya

ಗರ್ಡಾಡಿ: ಯಶ್ವಿತಾ ಭಂಡಾರಿ ಅವರ ಚಿಕಿತ್ಸಾ ನೆರವಿಗೆ ಮನವಿ

Suddi Udaya

ಏ.17: ಬೆಳ್ತಂಗಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಸಾಮೂಹಿಕ ಶನಿಪೂಜೆ

Suddi Udaya

ಬುರುಡೆ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya
error: Content is protected !!