July 24, 2026
ಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ: ನಿವೃತ್ತ ಕಾಫಿ ಬೋರ್ಡ್ ಅಧಿಕಾರಿ ಸೀತಾರಾಮ ಪುತ್ರಾಯ ನಿಧನ

ಉಜಿರೆ: ಉಜಿರೆ ಶಾಂತಿನಗರ ನಿವಾಸಿ,ನಿವೃತ್ತ ಕಾಫಿ ಬೋರ್ಡ್ ಅಧಿಕಾರಿ  ಸೀತಾರಾಮ  ಪುತ್ರಾಯ  ( 77 ) ಅವರು ಅಲ್ಪ ಕಾಲದ ಅನಾರೋಗ್ಯದಿಂದ ಅ 9 ರಂದು   ರಾತ್ರಿ  ಸ್ವಗೃಹದಲ್ಲಿ  ನಿಧನರಾದರು .

 ಸರಳ,ಸಾತ್ವಿಕ ಸ್ವಭಾವದ ಅವರು  ಕೊಡುಗೈ ದಾನಿಯಾಗಿ  ತುಳು ಶಿವಳ್ಳಿ ಸಂಘಟನೆಯಲ್ಲಿ  ಸಕ್ರಿಯರಾಗಿ  ಕಾರ್ಯನಿರ್ವಹಿಸಿದ್ದರು.   ಕಾಫಿ ಬೋರ್ಡ್ ನಲ್ಲಿ  ಸೂಪರ್ವೈಸರ್, ಫೀಲ್ಡ್ ಆಫೀಸರ್, ಅಧಿಕಾರಿಯಾಗಿ  ಚಿಕ್ಕಮಗಳೂರು, ಬೇಲೂರು, ಹಾಸನ, ಸಕಲೇಶಪುರ ಗಳಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದರು.     

ಅವರು ಪತ್ನಿ ಲತಾ ಸೀತಾರಾಮ  ಪುತ್ರಾಯ ,, ಪುತ್ರ ಹರ್ಷ ಎಸ್ ಪಿ, ,, ಪುತ್ರಿ ದಿವ್ಯ ಸುಧೀರ್   ಹಾಗು ಕುಟುಂಬ ವರ್ಗವನ್ನು ಅಗಲಿದ್ದಾರೆ.   

Related posts

ಭೂಸೇನೆಯಲ್ಲಿ 21 ವರ್ಷಗಳ ಕಾಲ ಸೇವೆ ಸಲ್ಲಿಸುತ್ತಿರುವ ಲಾಯಿಲ ನಿವಾಸಿ ಗಣೇಶ್ ಬಿ.ಎಲ್ ಮೇ.2 ರಂದು ಸೇವಾ ನಿವೃತ್ತಿ

Suddi Udaya

ಕುತ್ಲೂರು ಯುವ ಬಿಲ್ಲವ ವೇದಿಕೆಯ ಅಧ್ಯಕ್ಷರಾಗಿ ಪ್ರಜ್ಞೇಶ್ ಆಯ್ಕೆ

Suddi Udaya

ಧರ್ಮಸ್ಥಳದಲ್ಲಿ ಸಮವಸರಣ ಪೂಜಾ ವೈಭವ

Suddi Udaya

ಮಾ.28: ಶ್ರೀ ಮಾತಾ ನಾಲ್ಕೂರು ಇವರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಮಚ್ಚಿನ: ಪಾಲಡ್ಕದಲ್ಲಿ ನೂತನ ಅಂಗನವಾಡಿ ಕೇಂದ್ರದ ಲೋಕಾರ್ಪಣೆ

Suddi Udaya

ಮುಂಡಾಜೆ ಕಾಪು ಮೃತ್ಯುಂಜಯ ನದಿಯಲ್ಲಿ ಆನೆ ಪ್ರತ್ಯಕ್ಷ

Suddi Udaya
error: Content is protected !!