23.7 C
ಪುತ್ತೂರು, ಬೆಳ್ತಂಗಡಿ
April 24, 2026
ಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ: ನಿವೃತ್ತ ಕಾಫಿ ಬೋರ್ಡ್ ಅಧಿಕಾರಿ ಸೀತಾರಾಮ ಪುತ್ರಾಯ ನಿಧನ

ಉಜಿರೆ: ಉಜಿರೆ ಶಾಂತಿನಗರ ನಿವಾಸಿ,ನಿವೃತ್ತ ಕಾಫಿ ಬೋರ್ಡ್ ಅಧಿಕಾರಿ  ಸೀತಾರಾಮ  ಪುತ್ರಾಯ  ( 77 ) ಅವರು ಅಲ್ಪ ಕಾಲದ ಅನಾರೋಗ್ಯದಿಂದ ಅ 9 ರಂದು   ರಾತ್ರಿ  ಸ್ವಗೃಹದಲ್ಲಿ  ನಿಧನರಾದರು .

 ಸರಳ,ಸಾತ್ವಿಕ ಸ್ವಭಾವದ ಅವರು  ಕೊಡುಗೈ ದಾನಿಯಾಗಿ  ತುಳು ಶಿವಳ್ಳಿ ಸಂಘಟನೆಯಲ್ಲಿ  ಸಕ್ರಿಯರಾಗಿ  ಕಾರ್ಯನಿರ್ವಹಿಸಿದ್ದರು.   ಕಾಫಿ ಬೋರ್ಡ್ ನಲ್ಲಿ  ಸೂಪರ್ವೈಸರ್, ಫೀಲ್ಡ್ ಆಫೀಸರ್, ಅಧಿಕಾರಿಯಾಗಿ  ಚಿಕ್ಕಮಗಳೂರು, ಬೇಲೂರು, ಹಾಸನ, ಸಕಲೇಶಪುರ ಗಳಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದರು.     

ಅವರು ಪತ್ನಿ ಲತಾ ಸೀತಾರಾಮ  ಪುತ್ರಾಯ ,, ಪುತ್ರ ಹರ್ಷ ಎಸ್ ಪಿ, ,, ಪುತ್ರಿ ದಿವ್ಯ ಸುಧೀರ್   ಹಾಗು ಕುಟುಂಬ ವರ್ಗವನ್ನು ಅಗಲಿದ್ದಾರೆ.   

Related posts

ಲಾಯಿಲ: ಪಡ್ಲಾಡಿ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾ ಸಂಸ್ಥೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ವಿಧಿವಿಜ್ಞಾನ ಕ್ಷೇತ್ರ ಉದ್ಯೋಗಕ್ಕಾಗಿ ನಡೆಸಿದ ಫೋರೆನ್ಸಿಕ್‌ ಸೈನ್ಸ್‌ ಅರ್ಹತಾ ಪರೀಕ್ಷೆಯಲ್ಲಿ ಎಕ್ಸೆಲ್ ವಿದ್ಯಾರ್ಥಿಗಳಿಂದ ಅತ್ಯುತ್ತಮ ಸಾಧನೆ

Suddi Udaya

ಬೆಳ್ತಂಗಡಿ : ಮಹಿಳಾ ಕಾಂಗ್ರೆಸ್ ವತಿಯಿಂದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾದ ನಮಿತಾ ಪೂಜಾರಿ ರವರಿಗೆ ಅಭಿನಂದನೆ

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ಜಾತ್ರಾ ಮಹೋತ್ಸವದ ಪ್ರಯುಕ್ತ ಚಪ್ಪರ ಮುಹೂರ್ತ

Suddi Udaya

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya
error: Content is protected !!