23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುಂಜಾಲಕಟ್ಟೆ- ಬಿಸಿ ರೋಡ್ ಮಾದರಿಯಲ್ಲಿ ರಸ್ತೆ ವಿಸ್ತರಣೆ ಮಾಡುವಂತೆ ಬೆಳ್ತಂಗಡಿ ವರ್ತಕರ ಸಂಘದ ಅಧ್ಯಕ್ಷ ರೊನಾಲ್ಡೊ ಲೋಬೋ ಮನವಿ

ಬೆಳ್ತಂಗಡಿ:ನಮ್ಮ ಬೆಳ್ತಂಗಡಿ ನಗರ ಖಂಡಿತವಾಗಿ ಅಭಿವೃದ್ಧಿ ಹೊಂದಬೇಕು.ಮೊದಲನೆಯದಾಗಿ ರಸ್ತೆಗಳು ಖಂಡಿತವಾಗಿ ಅಗಲೀಕರಣ ಆಗಬೇಕು,ಇದರಲ್ಲಿ ನಮ್ಮ ವರ್ತಕರ ಸಂಪೂರ್ಣ ಸಹಕಾರ ಇದೆ. ಆದರೆ ಅವೈಜ್ಞಾನಿಕವಾಗಿ ರಸ್ತೆ ವಿಸ್ತರಣೆ, ಅಗಲವಾದ ಒಳಚರಂಡಿ, ಸರ್ವಿಸ್ ರಸ್ತೆಯು ಮಾಡುವುದರಿಂದ ಎರಡು ಬದಿಯ ವ್ಯಾಪಾರಸ್ಥರು ಪಾರ್ಕಿಂಗ್ ಇಲ್ಲದೆ ತಮ್ಮ ಅಂಗಡಿ ಬಾಗಿಲಿನವರೆಗೆ ಸರ್ವಿಸ್ ರಸ್ತೆ ಬರುವ ಕಾರಣ ಹಾಗೂ ಗ್ರಾಹಕರಿಗೆ ಅಂಗಡಿಗೆ ಸುಲಭವಾಗಿ ಪ್ರವೇಶ ಇಲ್ಲದ ಕಾರಣ ಅಂಗಡಿಗಳನ್ನು ಮುಚ್ಚುವ ಹಾಗೂ ಬಾರಿ ನಷ್ಟ ಉಂಟಾಗುವ ಪರಿಸ್ಥಿತಿ ಬರಲಿದೆ.


ಇದರಿಂದ ವಾಹನ ಬ್ರೆಕ್ ಡೌನ್ ಆದರೆ ಟ್ರಾಫಿಕ್ ಜಾಮ್, ರಸ್ತೆ ಆಫಘಾತ ಹೆಚ್ಚಾಗುವ ಸ್ಥಿತಿ ನಿರ್ಮಾಣವಾಗಲಿದೆ. ಈಗಾಗಲೇ ಅಲ್ಲಲ್ಲಿ ಮಾಡಿದ ಚರಂಡಿಗಳು ಮಣ್ಣಿನಿಂದ ಹಾಗೂ ನೀರು ತುಂಬಿ ಮುಚ್ಚಲ್ಪಟ್ಟಿದೆ.


ಈ ನಿಟ್ಟಿನಲ್ಲಿ ಬೆಳ್ತಂಗಡಿ ವರ್ತಕರು ಪುಂಜಾಲಕಟ್ಟೆಯಿಂದ ಬಿ.ಸಿ.ರೋಡ್ ಮಾದರಿಯಲ್ಲಿ ರಸ್ತೆ ವಿಸ್ತರಣೆ ಮಾಡಲು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿದ್ದೇವೆ.

Related posts

ಸವಣಾಲು ಶ್ರೀ ಭೈರವ ಕ್ಷೇತ್ರಕ್ಕೆ ನೂತನ ಶಿಲಾಮಯ ಗಭ೯ಗುಡಿಯ ಶಿಲೆಗಳ ಮೆರವಣಿಗೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬಿ.ವೈ. ರಾಘವೇಂದ್ರ ಭೇಟಿ

Suddi Udaya

ತೋಟತ್ತಾಡಿ: ಅರಂತಬೈಲು ಶ್ರೀ ಉಳ್ಳಾಲ್ತಿ ಭಜನಾ ಮಂದಿರದಲ್ಲಿ ನವರಾತ್ರಿ ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಬೆಳ್ತಂಗಡಿ ಕೇದೆ ದಿ| ವಸಂತ ಬಂಗೇರ ಜಯಂತಿ ಉತ್ಸವ ಸಮಿತಿ ಆಯೋಜಿಸಿದ್ದ ಅಶಕ್ತರಿಗೆ ಸಹಾಯಹಸ್ತ ಹಾಗೂ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಮುಂದೂಡಿಕೆ

Suddi Udaya

ಪ್ರವೀಣ್ ಮದ್ದಡ್ಕ ಫೇಸ್‌ಬುಕ್ ಖಾತೆಯಿಂದ ದಲಿತ ಜನಾಂಗವನ್ನು ಅವಮಾನಿಸಿ ಜಾತಿ ನಿಂದನೆ : ಕೊಕ್ಕಡ ಶಾಖೆಯ ಸಂಚಾಲಕರಿಂದ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು

Suddi Udaya
error: Content is protected !!