July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುಂಜಾಲಕಟ್ಟೆ- ಬಿಸಿ ರೋಡ್ ಮಾದರಿಯಲ್ಲಿ ರಸ್ತೆ ವಿಸ್ತರಣೆ ಮಾಡುವಂತೆ ಬೆಳ್ತಂಗಡಿ ವರ್ತಕರ ಸಂಘದ ಅಧ್ಯಕ್ಷ ರೊನಾಲ್ಡೊ ಲೋಬೋ ಮನವಿ

ಬೆಳ್ತಂಗಡಿ:ನಮ್ಮ ಬೆಳ್ತಂಗಡಿ ನಗರ ಖಂಡಿತವಾಗಿ ಅಭಿವೃದ್ಧಿ ಹೊಂದಬೇಕು.ಮೊದಲನೆಯದಾಗಿ ರಸ್ತೆಗಳು ಖಂಡಿತವಾಗಿ ಅಗಲೀಕರಣ ಆಗಬೇಕು,ಇದರಲ್ಲಿ ನಮ್ಮ ವರ್ತಕರ ಸಂಪೂರ್ಣ ಸಹಕಾರ ಇದೆ. ಆದರೆ ಅವೈಜ್ಞಾನಿಕವಾಗಿ ರಸ್ತೆ ವಿಸ್ತರಣೆ, ಅಗಲವಾದ ಒಳಚರಂಡಿ, ಸರ್ವಿಸ್ ರಸ್ತೆಯು ಮಾಡುವುದರಿಂದ ಎರಡು ಬದಿಯ ವ್ಯಾಪಾರಸ್ಥರು ಪಾರ್ಕಿಂಗ್ ಇಲ್ಲದೆ ತಮ್ಮ ಅಂಗಡಿ ಬಾಗಿಲಿನವರೆಗೆ ಸರ್ವಿಸ್ ರಸ್ತೆ ಬರುವ ಕಾರಣ ಹಾಗೂ ಗ್ರಾಹಕರಿಗೆ ಅಂಗಡಿಗೆ ಸುಲಭವಾಗಿ ಪ್ರವೇಶ ಇಲ್ಲದ ಕಾರಣ ಅಂಗಡಿಗಳನ್ನು ಮುಚ್ಚುವ ಹಾಗೂ ಬಾರಿ ನಷ್ಟ ಉಂಟಾಗುವ ಪರಿಸ್ಥಿತಿ ಬರಲಿದೆ.


ಇದರಿಂದ ವಾಹನ ಬ್ರೆಕ್ ಡೌನ್ ಆದರೆ ಟ್ರಾಫಿಕ್ ಜಾಮ್, ರಸ್ತೆ ಆಫಘಾತ ಹೆಚ್ಚಾಗುವ ಸ್ಥಿತಿ ನಿರ್ಮಾಣವಾಗಲಿದೆ. ಈಗಾಗಲೇ ಅಲ್ಲಲ್ಲಿ ಮಾಡಿದ ಚರಂಡಿಗಳು ಮಣ್ಣಿನಿಂದ ಹಾಗೂ ನೀರು ತುಂಬಿ ಮುಚ್ಚಲ್ಪಟ್ಟಿದೆ.


ಈ ನಿಟ್ಟಿನಲ್ಲಿ ಬೆಳ್ತಂಗಡಿ ವರ್ತಕರು ಪುಂಜಾಲಕಟ್ಟೆಯಿಂದ ಬಿ.ಸಿ.ರೋಡ್ ಮಾದರಿಯಲ್ಲಿ ರಸ್ತೆ ವಿಸ್ತರಣೆ ಮಾಡಲು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿದ್ದೇವೆ.

Related posts

ಬದ್ಯಾರು ಮನೆಯಂಗಳದಲ್ಲಿ ನಾಗರಹಾವುಗಳ ಕಾದಾಟ: ಲಾಯಿಲದ ಸ್ನೇಕ್ ಅಶೋಕ್ ರಿಂದ ರಕ್ಷಣೆ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪೋಷಕರಿಗೆ ಪ್ರವೇಶಂ ಪ್ರಶಿಕ್ಷಣ ಕಾರ್ಯಕ್ರಮ

Suddi Udaya

ಸುಲ್ಕೇರಿಮೊಗ್ರು: ದರ್ಖಾಸು ಐರಿನ್ ಡಿಸೋಜರವರ ಮನೆ ಹಿಂಬದಿ ಗುಡ್ಡ ಕುಸಿತ: ಗ್ರಾ.ಪಂ. ಅಧಿಕಾರಿಗಳ ಭೇಟಿ

Suddi Udaya

ಕಾಡಾನೆಗಳ ಓಡಾಟ: ಮಲವಂತಿಗೆ ಗ್ರಾಮ ಪಂಚಾಯತ್ ನಿಂದ ಎಚ್ಚರಿಕೆ

Suddi Udaya

ಮೇಲಂತಬೆಟ್ಟು ಕಲ್ಲಿನ‌ ಕೋರೆ ಪ್ರಕರಣಕ್ಕೂ ನನಗೂ ಯಾವುದೇ ರೀತಿಯ ಸಂಬಂಧವಿಲ್ಲ; ಜು.8 ಮಾರಿಗುಡಿ ಕ್ಷೇತ್ರದಲ್ಲಿ ಪ್ರಮಾಣ; ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ ಹೇಳಿಕೆ

Suddi Udaya

ಎಕ್ಸೆಲ್‌ ಟೆಕ್ನೋ ಸ್ಕೂಲ್‌ಗೆ ಶೇ.100 ಫಲಿತಾಂಶ

Suddi Udaya
error: Content is protected !!