ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುಂಜಾಲಕಟ್ಟೆ- ಬಿಸಿ ರೋಡ್ ಮಾದರಿಯಲ್ಲಿ ರಸ್ತೆ ವಿಸ್ತರಣೆ ಮಾಡುವಂತೆ ಬೆಳ್ತಂಗಡಿ ವರ್ತಕರ ಸಂಘದ ಅಧ್ಯಕ್ಷ ರೊನಾಲ್ಡೊ ಲೋಬೋ ಮನವಿ

ಬೆಳ್ತಂಗಡಿ:ನಮ್ಮ ಬೆಳ್ತಂಗಡಿ ನಗರ ಖಂಡಿತವಾಗಿ ಅಭಿವೃದ್ಧಿ ಹೊಂದಬೇಕು.ಮೊದಲನೆಯದಾಗಿ ರಸ್ತೆಗಳು ಖಂಡಿತವಾಗಿ ಅಗಲೀಕರಣ ಆಗಬೇಕು,ಇದರಲ್ಲಿ ನಮ್ಮ ವರ್ತಕರ ಸಂಪೂರ್ಣ ಸಹಕಾರ ಇದೆ. ಆದರೆ ಅವೈಜ್ಞಾನಿಕವಾಗಿ ರಸ್ತೆ ವಿಸ್ತರಣೆ, ಅಗಲವಾದ ಒಳಚರಂಡಿ, ಸರ್ವಿಸ್ ರಸ್ತೆಯು ಮಾಡುವುದರಿಂದ ಎರಡು ಬದಿಯ ವ್ಯಾಪಾರಸ್ಥರು ಪಾರ್ಕಿಂಗ್ ಇಲ್ಲದೆ ತಮ್ಮ ಅಂಗಡಿ ಬಾಗಿಲಿನವರೆಗೆ ಸರ್ವಿಸ್ ರಸ್ತೆ ಬರುವ ಕಾರಣ ಹಾಗೂ ಗ್ರಾಹಕರಿಗೆ ಅಂಗಡಿಗೆ ಸುಲಭವಾಗಿ ಪ್ರವೇಶ ಇಲ್ಲದ ಕಾರಣ ಅಂಗಡಿಗಳನ್ನು ಮುಚ್ಚುವ ಹಾಗೂ ಬಾರಿ ನಷ್ಟ ಉಂಟಾಗುವ ಪರಿಸ್ಥಿತಿ ಬರಲಿದೆ.


ಇದರಿಂದ ವಾಹನ ಬ್ರೆಕ್ ಡೌನ್ ಆದರೆ ಟ್ರಾಫಿಕ್ ಜಾಮ್, ರಸ್ತೆ ಆಫಘಾತ ಹೆಚ್ಚಾಗುವ ಸ್ಥಿತಿ ನಿರ್ಮಾಣವಾಗಲಿದೆ. ಈಗಾಗಲೇ ಅಲ್ಲಲ್ಲಿ ಮಾಡಿದ ಚರಂಡಿಗಳು ಮಣ್ಣಿನಿಂದ ಹಾಗೂ ನೀರು ತುಂಬಿ ಮುಚ್ಚಲ್ಪಟ್ಟಿದೆ.


ಈ ನಿಟ್ಟಿನಲ್ಲಿ ಬೆಳ್ತಂಗಡಿ ವರ್ತಕರು ಪುಂಜಾಲಕಟ್ಟೆಯಿಂದ ಬಿ.ಸಿ.ರೋಡ್ ಮಾದರಿಯಲ್ಲಿ ರಸ್ತೆ ವಿಸ್ತರಣೆ ಮಾಡಲು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿದ್ದೇವೆ.

Related posts

ಕನ್ಯಾಡಿ 1 ಸ.ಹಿ.ಪ್ರಾ. ಶಾಲೆಯಲ್ಲಿ ನಲಿಕಲಿ ಕೊಠಡಿಯ ಉದ್ಘಾಟನೆ

Suddi Udaya

ಡಿ.14: ನಾವೂರು ದುರ್ಗಾ ಮೆಲೋಡೀಸ್ ಫೇಸ್ಬುಕ್, ಲೈವ್ ಪೇಜ್ ನೂರರ ಸಂಭ್ರಮ

Suddi Udaya

ಬ್ಯಾಂಕ್ ಆಫ್ ಬರೋಡದ 116ನೇ ಸಂಸ್ಥಾಪನ ದಿನದ ಪ್ರಯುಕ್ತ ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಗೆ ಶಾಲಾ ಸೂಚನಾ ಫಲಕ ಹಾಗೂ ವೈರ್ಲೆಸ್ ಸೌಂಡ್ ಬಾಕ್ಸ್ ಕೊಡುಗೆ

Suddi Udaya

ರಾಜ್ಯಮಟ್ಟದ ಭಾಷಣ ಸ್ಪರ್ಧೆ : ಉಜಿರೆ ಎಸ್. ಡಿ. ಎಂ. ಬಿ.ಎಡ್. ಕಾಲೇಜಿನ ಬಿ.ಇಡಿ. ಪ್ರಶಿಕ್ಷಣಾರ್ಥಿ ವಿನಿತ್ ಲ್ಯಾನ್ಸ್‌ನ್ ಸಿಕ್ವೇರಾ ಪ್ರಥಮ ಸ್ಥಾನ

Suddi Udaya

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 40ನೇ ಸಂಭ್ರಮಾಚರಣೆಯ ಪ್ರಯುಕ್ತ 16ನೇ ವರ್ಷದ ಉಚಿತ ಸಾಮೂಹಿಕ ವಿವಾಹ: ಸ್ವಸ್ತಿ ಸಿರಿ ಪ್ರಶಸ್ತಿ ಪ್ರದಾನ

Suddi Udaya

ಅಲಂಕೃತಗೊಂಡ ನಾರಾವಿ ಸಖಿ ಮತದಾನ ಕೇಂದ್ರದಲ್ಲಿ ಮತದಾರರು ಸರತಿ ಸಾಲಿನಲ್ಲಿ ನಿಂತು ಮತ ಚಲಾವಣೆ

Suddi Udaya
error: Content is protected !!