July 23, 2026
ತಾಲೂಕು ಸುದ್ದಿವರದಿ

ಬೆಳ್ತಂಗಡಿ: ವಿದ್ಯಾರ್ಥಿ ನಿಲಯಗಳ ಅಭಿವೃದ್ಧಿಗೆ ಅನುದಾನವನ್ನು ಮಂಜೂರುಗೊಳಿಸಲು ಶಾಸಕ ಹರೀಶ್ ಪೂಂಜರಿಂದ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ಐದು ವಿದ್ಯಾರ್ಥಿ ನಿಲಯಗಳಿಗೆ ಜಮೀನಿನ ಲಭ್ಯತೆಯಿದ್ದು, ಸದ್ರಿ ಐದು ನಿಲಯಗಳಿಗೆ ನೂತನ ಕಟ್ಟಡಗಳನ್ನು ನಿರ್ಮಿಸಲು‌‌‌ ತಲಾ 5ಕೋಟಿ ರೂಪಾಯಿ ವೆಚ್ಚದಂತೆ ಒಟ್ಟು ರೂ.25 ಕೋಟಿ ಅನುದಾನವನ್ನು ಹಾಗೂ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ವಿದ್ಯಾರ್ಥಿ ನಿಲಯಗಳ ದುರಸ್ತಿ ಹಾಗೂ ಅಭಿವೃದ್ಧಿಗಾಗಿ ರೂ.1.30 ಕೋಟಿ ಅನುದಾನವನ್ನು ಮಂಜೂರುಗೊಳಿಸುವಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಮಾನ್ಯ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರಿಗೆ ಮನವಿಯನ್ನು ಸಲ್ಲಿಸಿದರು.

Related posts

ವಿ.ಆರ್.ಡಿ.ಎಫ್ ಜಾಲ್ಸುರು ಸಮಿತಿ ಸದಸ್ಯರ ಕೃಷಿ ಅಧ್ಯಯನ ಪ್ರವಾಸ: ಬೆಳ್ತಂಗಡಿಯ ಕಡಮ್ಮಾಜೆ ಫಾರ್ಮ್ ಗೆ ಭೇಟಿ

Suddi Udaya

ತಣ್ಣೀರುಪಂಥ : ಬೋಳ್ನಡ್ಕ ಭಾಗದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟರವರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ.10 ಲಕ್ಷ ಅನುದಾನ ಕಾಂಕ್ರೀಟ್ ರಸ್ತೆ ನಿರ್ಮಾಣ

Suddi Udaya

ಗುರುವಾಯನಕೆರೆ: ಶಕ್ತಿನಗರದ ಬಳಿ ಕಾರು ಹಾಗೂ ಬೈಕ್ ಅಪಘಾತ

Suddi Udaya

ಪ್ರತಿಭಾ ಪುರಸ್ಕಾರ ಮತ್ತು ಶೈಕ್ಷಣಿಕ ನಿಧಿ ವಿತರಣೆ ಕಾರ್ಯಕ್ರಮ

Suddi Udaya

ವೇಣೂರು: ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಣೆ

Suddi Udaya

ರಾಷ್ಟ್ರೀಯ ಯೋಗಾಸನ ಕ್ರೀಡಾ ಒಕ್ಕೂಟದ ಉಪಾಧ್ಯಕ್ಷರಾಗಿ ಡಾ. ಐ. ಶಶಿಕಾಂತ ಜೈನ್

Suddi Udaya
error: Content is protected !!