September 6, 2026
Uncategorized

ಮುಂಡಾಜೆ ಕ್ರೈಸ್ಟ್ ಅಕಾಡೆಮಿಯಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ

ಮುಂಡಾಜೆ ರೋಟರಿ ಸಮುದಾಯದಳ ಇವರ ನೇತೃತ್ವದಲ್ಲಿ ಕ್ರೈಸ್ಟ್ ಅಕಾಡೆಮಿ, ಮುಂಡಾಜೆ , ಪೊಲೀಸ್ ಇಲಾಖೆ ಬೆಳ್ತಂಗಡಿ ಇದರ ವತಿಯಿಂದ ವಿದ್ಯಾರ್ಥಿಗಳಿಗೆ ಹಾಗೂ ವಿದ್ಯಾರ್ಥಿಗಳ ಪೋಷಕರಿಗೆ ಅಪರಾಧಗಳು, ಮಾದಕ ದ್ರವ್ಯಗಳಿಂದಾಗುವ ಅಪರಾಧಗಳು & ಸೈಬರ್ ಅಪರಾಧಗಳ ಬಗ್ಗೆ ಕಾನೂನು ಮಾಹಿತಿ ಕಾರ್ಯಕ್ರಮ ಅ. 11 ರಂದು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಪಿ.ಸಿ. ಸೆಬಾಸ್ಟಿಯನ್ ನೆರವೇರಿಸಿದರು. ಅತಿಥಿಯಾಗಿ ಬೆಳ್ತಂಗಡಿ ಸಬ್ ಇನ್ಸ್ ಪೆಕ್ಟರ್ ಆನಂದ ರವರು ಬಾಲ್ಯವಿವಾಹ, ಟ್ರಾಫಿಕ್ , ಪೋಕ್ಸೊ ಕೇಸ್ , ಕ್ರೈಂ , ಡ್ರಗ್ಸ್ , ಸೋಷಿಯಲ್ ಮೀಡಿಯಾದ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷ ಫಾ| ಜಾರ್ಜ್ ಸಿಎಂಐ, ಶಾಲಾ ಪಿಟಿಎ ಅಧ್ಯಕ್ಷ ಉಮೇಶ್ ಗೌಡ, ಆರ್ ಟಿ ಆರ್ ವೆಂಕಟೇಶ್ ಕಜೆ ಮುಂಡಾಜೆ, ಕಾರ್ಯದರ್ಶಿ ರಾಕೇಶ್ ಕೆ.ಎಸ್., ಬಾಬು ಮುಂಡಾಜೆ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ,ಶಾಲಾ ಮಕ್ಕಳು, ಪೋಷಕರು ಶಿಕ್ಷಕರು ಉಪಸ್ಥಿತರಿದ್ದರು.

Related posts

ಚಿಬಿದ್ರೆ: ಪಿತ್ತಿಲು ನಿವಾಸಿ ದಯಾನಂದ ಪಿ ನಿಧನ

Suddi Udaya

ಉಜಿರೆ ರುಡ್ ಸೆಟ್ ನಲ್ಲಿ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ಗುರುವಾಯನಕೆರೆಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ

Suddi Udaya

ಕಲ್ಮಂಜ ನಿವಾಸಿ ಶಿವಾನಂದ ಪ್ರಭು ನಿಧನ

Suddi Udaya

ಉಜಿರೆಯಲ್ಲಿ ಸುಗಂಧಿ’ ಸ್ ಗಲ್ಲಿ ಕಿಚನ್ ಹೋಟೆಲ್ ಉದ್ಘಾಟನೆ

Suddi Udaya

ಶಿರ್ಲಾಲು ಕೆಮ್ಮಡೆ ನಿವಾಸಿ ಶ್ರೀಮತಿ ವಾರಿಜ ನಿಧನ

Suddi Udaya
error: Content is protected !!