July 23, 2026
ಅಪರಾಧ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ಎಸ್.ಐ.ಟಿ ಕಚೇರಿಗೆ ಆಗಮಿಸಿ ದೂರು ನೀಡಿದ ಹೋರಾಟಗಾರರ ತಂಡ

ಬೆಳ್ತಂಗಡಿ: ವೇದವಲ್ಲಿ ಮತ್ತು ಪದ್ಮಲತಾ ಸಾವು ಪ್ರಕರಣ ಸೇರಿದಂತೆ ಹಲವು ಸಾವು ಪ್ರಕರಣವನ್ನು ಪ್ರತ್ಯೇಕವಾಗಿ ಪ್ರಕರಣ ದಾಖಲಾಯಿಸಿ ಸಮಗ್ರ ತನಿಖೆ ನಡೆಸುವಂತೆ ಎಸ್.ಐ.ಟಿ ಕಚೇರಿಗೆ ಹೋರಾಟಗಾರರು ಕೆಲ ದಾಖಲೆಗಳನ್ನು ಹಿಡಿದುಕೊಂಡು ಬಂದು ಅ.11 ರಂದು ದೂರು ನೀಡಿದ್ದಾರೆ.

ಎಸ್.ಐ.ಟಿ ಕಚೇರಿಗೆ ಸೌಜನ್ಯ ತಾಯಿ ಕುಸುಮವತಿ, ವಿಠಲ್ ಗೌಡ, ಪುರಂದರ ಗೌಡ, ಗಿರೀಶ್ ಮಟ್ಟಣ್ಣವರ್, ಜಯಂತ್.ಟಿ, ವಿಷ್ಣು ಮೂರ್ತಿ, ಅಭಿಷೇಕ್ ಯೂಟ್ಯೂಬರ್, ಲಕ್ಷಣ್ ಗೌಡ, ಶಶಿ, ಯೂಟ್ಯೂಬರ್ ಸಂತೋಷ್ ಕಡಬ ಮತ್ತಿತರರು ಜೊತೆಯಲ್ಲಿದ್ದರು.

Related posts

ಪಡ್ಡಂದಡ್ಕ ರಸ್ತೆ ದುರಸ್ಥಿ ಆಗ್ರಹಿಸಿ ಹೊಸಂಗಡಿ ಪಂಚಾಯತ್‌ಗೆ ಎಸ್‌ಡಿಪಿಐ ನಿಂದ ಮನವಿ

Suddi Udaya

ಚಾರ್ಮಾಡಿ : ನಾಗಬ್ರಹ್ಮ, ನಾಗಯಕ್ಷಿಣಿ ಹಾಗೂ ಶಿರಾಡಿ ದೈವ, ರುದ್ರಾಂಡಿ ದೈವ ಹಾಗೂ ಪರಿವಾರ ದೈವಗಳ ನೇಮೋತ್ಸವ: ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಬೆಳ್ತಂಗಡಿ: ಡಾ| ಬಿ.ಆರ್ ಅಂಬೇಡ್ಕರ್ ರವರ 135ನೇ ಜನ್ಮ ದಿನಾಚರಣೆ ಮತ್ತು ವಿಶ್ವ ಕಾರ್ಮಿಕ ದಿನಾಚರಣೆ

Suddi Udaya

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಸೋದೆ ಮಠದ ಶ್ರೀ ವಿಶ್ವವಲ್ಲಭತೀರ್ಥ ಸ್ವಾಮೀಜಿ ಭೇಟಿ

Suddi Udaya

ಲಿಂಗ ಸಮಾನತೆ ಮತ್ತು ಮಹಿಳೆಯರ ಸಬಲೀಕರಣ ಕುರಿತು ಡಿ. ವೀರೇಂದ್ರ ಹೆಗ್ಗಡೆಯವರು ವೀಡಿಯೋ ಕಾನ್ಪರೆನ್ಸ್ ಮೂಲಕ ವಿಚಾರಧಾರೆ ಮಂಡನೆ

Suddi Udaya

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರಿಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು

Suddi Udaya
error: Content is protected !!