37.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ಎಸ್.ಐ.ಟಿ ಕಚೇರಿಗೆ ಆಗಮಿಸಿ ದೂರು ನೀಡಿದ ಹೋರಾಟಗಾರರ ತಂಡ

ಬೆಳ್ತಂಗಡಿ: ವೇದವಲ್ಲಿ ಮತ್ತು ಪದ್ಮಲತಾ ಸಾವು ಪ್ರಕರಣ ಸೇರಿದಂತೆ ಹಲವು ಸಾವು ಪ್ರಕರಣವನ್ನು ಪ್ರತ್ಯೇಕವಾಗಿ ಪ್ರಕರಣ ದಾಖಲಾಯಿಸಿ ಸಮಗ್ರ ತನಿಖೆ ನಡೆಸುವಂತೆ ಎಸ್.ಐ.ಟಿ ಕಚೇರಿಗೆ ಹೋರಾಟಗಾರರು ಕೆಲ ದಾಖಲೆಗಳನ್ನು ಹಿಡಿದುಕೊಂಡು ಬಂದು ಅ.11 ರಂದು ದೂರು ನೀಡಿದ್ದಾರೆ.

ಎಸ್.ಐ.ಟಿ ಕಚೇರಿಗೆ ಸೌಜನ್ಯ ತಾಯಿ ಕುಸುಮವತಿ, ವಿಠಲ್ ಗೌಡ, ಪುರಂದರ ಗೌಡ, ಗಿರೀಶ್ ಮಟ್ಟಣ್ಣವರ್, ಜಯಂತ್.ಟಿ, ವಿಷ್ಣು ಮೂರ್ತಿ, ಅಭಿಷೇಕ್ ಯೂಟ್ಯೂಬರ್, ಲಕ್ಷಣ್ ಗೌಡ, ಶಶಿ, ಯೂಟ್ಯೂಬರ್ ಸಂತೋಷ್ ಕಡಬ ಮತ್ತಿತರರು ಜೊತೆಯಲ್ಲಿದ್ದರು.

Related posts

ಧರ್ಮಸ್ಥಳ ಮೇಳದ ತಿರುಗಾಟ ಪ್ರಾರಂಭ

Suddi Udaya

ಚಾರ್ಮಾಡಿ ಕತ್ತರಿಗುಡ್ಡೆ ರಸ್ತೆ ಕಾಂಕ್ರಿಟೀಕರಣಗೊಳಿಸಿ ಅಭಿವೃದ್ಧಿಗೊಳಿಸಲು ಆಗ್ರಹಿಸಿ ಎಸ್ ಡಿ ಪಿ ಐ ಮನವಿ

Suddi Udaya

ಸೆ. 23: ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಜಿನಭಜನಾ ಸ್ಪರ್ಧೆ :ಮಂಗಳೂರು ವಲಯ ಮಟ್ಟದಲ್ಲಿ ಅಳದಂಗಡಿ ತಂಡ ತೃತೀಯ ಸ್ಥಾನ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಸುಯ೯ಗುತ್ತು

Suddi Udaya

ಕಡಿರುದ್ಯಾವರ ಬೊಳ್ಳೂರು ನೇತ್ರಾವತಿ ನದಿಯಿಂದ ಅಕ್ರಮ ಮರಳು ಸಾಗಾಟ: ಪಿಕಪ್ ಸಹಿತ ಮರಳು ವಶ

Suddi Udaya
error: Content is protected !!