September 6, 2026
ಅಪರಾಧ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ಎಸ್.ಐ.ಟಿ ಕಚೇರಿಗೆ ಆಗಮಿಸಿ ದೂರು ನೀಡಿದ ಹೋರಾಟಗಾರರ ತಂಡ

ಬೆಳ್ತಂಗಡಿ: ವೇದವಲ್ಲಿ ಮತ್ತು ಪದ್ಮಲತಾ ಸಾವು ಪ್ರಕರಣ ಸೇರಿದಂತೆ ಹಲವು ಸಾವು ಪ್ರಕರಣವನ್ನು ಪ್ರತ್ಯೇಕವಾಗಿ ಪ್ರಕರಣ ದಾಖಲಾಯಿಸಿ ಸಮಗ್ರ ತನಿಖೆ ನಡೆಸುವಂತೆ ಎಸ್.ಐ.ಟಿ ಕಚೇರಿಗೆ ಹೋರಾಟಗಾರರು ಕೆಲ ದಾಖಲೆಗಳನ್ನು ಹಿಡಿದುಕೊಂಡು ಬಂದು ಅ.11 ರಂದು ದೂರು ನೀಡಿದ್ದಾರೆ.

ಎಸ್.ಐ.ಟಿ ಕಚೇರಿಗೆ ಸೌಜನ್ಯ ತಾಯಿ ಕುಸುಮವತಿ, ವಿಠಲ್ ಗೌಡ, ಪುರಂದರ ಗೌಡ, ಗಿರೀಶ್ ಮಟ್ಟಣ್ಣವರ್, ಜಯಂತ್.ಟಿ, ವಿಷ್ಣು ಮೂರ್ತಿ, ಅಭಿಷೇಕ್ ಯೂಟ್ಯೂಬರ್, ಲಕ್ಷಣ್ ಗೌಡ, ಶಶಿ, ಯೂಟ್ಯೂಬರ್ ಸಂತೋಷ್ ಕಡಬ ಮತ್ತಿತರರು ಜೊತೆಯಲ್ಲಿದ್ದರು.

Related posts

ಎಸ್.ಎಸ್.ಎಲ್.ಸಿ ಫಲಿತಾಂಶ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಅಳದಂಗಡಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಎಸ್ ಡಿ ಎಂ ಎನ್ ಎಸ್ ಎಸ್ ಘಟಕಕ್ಕೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಗೌರವ

Suddi Udaya

ಮಾಲಾಡಿ ಸರ್ಕಾರಿ ಐಟಿಐ ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ. ಅ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಅಪ್ರಾಪ್ತ ಬಾಲಕರ ಮೇಲೆ ಪ್ರಕರಣ ದಾಖಲು

Suddi Udaya
error: Content is protected !!