25.5 C
ಪುತ್ತೂರು, ಬೆಳ್ತಂಗಡಿ
June 8, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ವಾಲಿಬಾಲ್ ಪಂದ್ಯಾಟ: ಬಂದಾರು ಸ.ಉ.ಹಿ.ಪ್ರಾ. ಶಾಲಾ ಬಾಲಕಿಯರ ತಂಡ ದ್ವಿತೀಯ

ಬಂದಾರು: ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ದಕ್ಷಿಣ ಕನ್ನಡ ಉಪನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಬೆಳ್ತಂಗಡಿ ಹಾಗೂ ವಿವೇಕಾನಂದ ಶಿಕ್ಷಣ ಸಂಸ್ಥೆಗಳು, ಮುಂಡಾಜೆ -ಬೆಳ್ತಂಗಡಿ ತಾಲೂಕು,ದ.ಕ. ವಿವೇಕಾನಂದ ವಿದ್ಯಾವರ್ಧಕ ಸಂಘ ರಿ. ಪುತ್ತೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಅ.10 ಮತ್ತು11 ರಂದು ಮುಂಡಾಜೆ ವಿವೇಕಾನಂದ ಕ್ರೀಡಾಂಗಣದಲ್ಲಿ ನಡೆದ 14ನೇ ವಯೋಮಾನದ ಬಾಲಕಿಯರ ಮೈಸೂರು ವಿಭಾಗ ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪ್ರಶಸ್ತಿ ತನ್ನದಾಗಿಸಿಕೊಂಡಿತು.

ಬಂದಾರು ಶಾಲೆಯ ಕ್ರೀಡಾಪಟುಗಳಾದ ಕು. ರಕ್ಷಿತಾ, ಕು. ಅತಿಶ್ರೀ, ಕು. ಸಿಂಚನ, ಕು. ಧನ್ಯಶ್ರೀ ಇವರುಗಳು ರಾಜ್ಯಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ.

Related posts

ವಾಣಿ ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಗೇರುಕಟ್ಟೆ : ಪರಪ್ಪು ಮಸೀದಿಯಲ್ಲಿ ತಾಜುಲ್ ಉಲಮಾ ಉಳ್ಳಾಲ ತಂಙಳ್ ಉರೂಸ್ ಪೋಸ್ಟರ್ ಬಿಡುಗಡೆ

Suddi Udaya

ಅರಸಿನಮಕ್ಕಿ-ಬೂಡುಮುಗೇರು ನವಶಕ್ತಿ ಆಟೋ ಚಾಲಕ ಮಾಲಕ ಸಂಘದಿಂದ ರಸ್ತೆ ದುರಸ್ತಿ ಕಾರ್ಯ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಜಾಗೃತಿ ಸಪ್ತಾಹ ಕಾರ್ಯಕ್ರಮ

Suddi Udaya

ನಾಳ ದೇವಸ್ಥಾನದ ಬಾಕಿಮಾರು ಗದ್ದೆಯಲ್ಲಿ ನೇಜಿ ನಾಟಿ

Suddi Udaya

ಮಂಗಳೂರು ಕೆನರಾ ಕೈಗಾರಿಕಾ ಸಂಘಕ್ಕೆ ನಿರ್ದೇಶಕರಾಗಿ ಪಿ.ಹೆಚ್ ಆನಂದ ಗೌಡ ನೆರಿಯ ಆಯ್ಕೆ

Suddi Udaya
error: Content is protected !!