23.7 C
ಪುತ್ತೂರು, ಬೆಳ್ತಂಗಡಿ
April 24, 2026
ಕ್ರೀಡಾ ಸುದ್ದಿತಾಲೂಕು ಸುದ್ದಿ

ಶಿಶಿರ್ ಜಯವಿಕ್ರಮ್ ಗೆ ವಾಲಿಬಾಲ್ ವಲಯದ “ಸರ್ವಾಂಗೀಣ ಆಟಗಾರ “ಪ್ರಶಸ್ತಿ

ಬೆಳ್ತಂಗಡಿ: ಮುಂಡಾಜೆ ವಿವೇಕಾನಂದ ವಿದ್ಯಾಸಂಸ್ಥೆ ಆತಿಥ್ಯದಲ್ಲಿ ಅ.10-11ರಂದು ನಡೆದ ಎಂಟು ಜಿಲ್ಲೆಯನ್ನು ಒಳಗೊಂಡ ಮೈಸೂರು ವಲಯ ಹದಿನಾಲ್ಕು ವರ್ಷ ಕೆಳಗಿನ ವಯೋಮಾನದ ವಾಲಿಬಾಲ್ ಪಂದ್ಯಾ ಕೂಟದಲ್ಲಿ ಇಂದ್ರಪ್ರಸ್ಥ ವಿದ್ಯಾಲಯ ಉಪ್ಪಿನಂಗಡಿಯ ವಿದ್ಯಾರ್ಥಿ ಶಿಶಿರ್ ಜಯವಿಕ್ರಮ್ ಬೆಥನಿ ವಿದ್ಯಾಲಯ ಪುತ್ತೂರು ತಂಡದೊಂದಿಗೆ ಇತ್ತೀಚೆಗೆ ವಿಟ್ಲ ದಲ್ಲಿ ನಡೆದ ಜಿಲ್ಲಾ ಮಟ್ಟದ ಪಂದ್ಯಾಕೂಟದಲ್ಲಿ ಪ್ರಥಮ ಸ್ಥಾನ ಪಡೆದು ವಯಕ್ತಿಕವಾಗಿ ಉತ್ತಮ ಹೊಡೆತಗಾರ ಪ್ರಶಸ್ತಿ ಪಡೆದಿದ್ದು ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲಾ ತಂಡವನ್ನು ಪ್ರತಿನಿಧಿಸಿ ಮೈಸೂರು ವಲಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದುವಯಕ್ತಿಕವಾಗಿ “ಉತ್ತಮ ಸರ್ವಾಂಗೀಣ ಆಟಗಾರ”ಪ್ರಶಸ್ತಿಯನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿರುತ್ತಾನೆ.

ಈತ ಬೆಳ್ತಂಗಡಿ ತಾಲೂಕು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ ಕಲ್ಲಾಪು ಹಾಗೂ ಸುಶ್ಮಿತಾ ದಂಪತಿಯ ಪುತ್ರನಾಗಿದ್ದು ಆತನಿಗೆ ಇಂದ್ರಪ್ರಸ್ಥ ವಿದ್ಯಾಲಯದ ದೈಹಿಕ ಶಿಕ್ಷಕರಾದ ಗೋಪಿನಾಥ್, ತರಬೇತುದಾರ ರಫೀಕ್ಹಾಗೂ ಬೆಥನಿ ವಿದ್ಯಾ ಸಂಸ್ಥೆಯ ಅಕ್ಷಯ್ ಮತ್ತು ನಿರಂಜನ್ ರಿಂದ ತರಬೇತಿಯನ್ನು ಪಡೆದಿರುತ್ತಾನೆ.

Related posts

ಬಂದಾರು: ಉಜ್ವಲ್ ಗ್ಯಾಸ್ ವಿತರಣೆ ಹಾಗೂ ಕೆವೈಸಿ ಬಯೋಮೆಟ್ರಿಕ್ ಆಧಾರ್ ದೃಢೀಕರಣ ಕಾರ್ಯಕ್ರಮ

Suddi Udaya

ಮೇ 5: ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿಯ ಪ್ರಾಯೋಜಕತ್ವದಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಎಸ್‌ಡಿಎಂ ವಸತಿ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ: ಕನ್ನಡ ಸಾಹಿತ್ಯ ಪರಿಷತ್ತು ಸ್ಥಾಪನಾ ದಿನಾಚರಣೆ

Suddi Udaya

ಕಡಬದ ನವ ಜೀವನ ಸದಸ್ಯರಿಂದ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರ ಭೇಟಿ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಶ್ರವಣ ಮೌಲ್ಯಮಾಪನ ಮತ್ತು ಶ್ರವಣ ಸಾಧನ ಪ್ರೋಗ್ರಾಮಿಂಗ್ ಕಾರ್ಯಕ್ರಮ

Suddi Udaya
error: Content is protected !!