25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿವರದಿ

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಹರೀಶ್ ಕುಮಾರ್ ಭೇಟಿ

ಬೆಳ್ತಂಗಡಿ: ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ರವರು ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದರು.

ಅವರನ್ನು ದೇವಸ್ಥಾನದ ಆನುವಂಶೀಯ ಆಡಳಿತ ಮೊಕ್ತೇಸರ ಡಾ.ಸತೀಶ್ಚಂದ್ರ ಸುರ್ಯ ಗುತ್ತು ಅಭಿನಂದಿಸಿದರು. ಈ ಸಂದರ್ಭದಲ್ಲಿ ಬಿ. ರಾಜಶೇಖರ ಅಜ್ರಿ, ಅರ್ಚಕ ಪ್ರಕಾಶ್ ಭಟ್, ಪ್ರವೀಣ್ ವಿ ಜಿ ಉಪಸ್ಥಿತರಿದ್ದರು.

Related posts

ಘಾಟಿ ಪ್ರದೇಶದಲ್ಲಿ ಭಾರಿ ಮಳೆ ; ದಿಡುಪೆಯ ಹೊಳೆಗಳಲ್ಲಿ ನೀರಿನ ಆರ್ಭಟ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕರಾಟೆ ಸೆಲೆಕ್ಷನ್ ಚಾಂಪಿಯನ್ ಶಿಪ್ ನಲ್ಲಿ ರಿತ್ವಿಕ್ ಕೆ. ಪಿ ಪ್ರಥಮ: ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕರಾಟೆ ಪಂದ್ಯಾಟಕ್ಕೆ ಆಯ್ಕೆ

Suddi Udaya

ಡಾ. ಎಂ. ಮೋಹನ್ ಆಳ್ವರಿಗೆ ರಾಷ್ಟ್ರೀಯ ಆಯುರ್ವೇದ ವಿದ್ಯಾಪೀಠದ ಫೆಲೋಶಿಪ್ ಗೌರವ

Suddi Udaya

ಕೊಕ್ಕಡ ವಲಯದ ಅನಾರು ಕಾರ್ಯಕ್ಷೇತ್ರದ ದುರ್ಗ ಶ್ರೀ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ

Suddi Udaya

ಉಜಿರೆ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅರಸಿನಮಕ್ಕಿ ಶಾಖೆಯ ಉದ್ಘಾಟನಾ ಸಮಾರಂಭ: ನಂಬಿಕೆ ಮತ್ತು ವಿಶ್ವಾಸದಿಂದ ಸಹಕಾರಿ ಕ್ಷೇತ್ರ ಬೆಳೆಯುತ್ತದೆ:ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ: ಗ್ರಾಮೀಣ ಭಾಗದ ಜನರ ಆರ್ಥಿಕ ಚೈತನ್ಯಕ್ಕಾಗಿ ಸಹಕಾರಿ ಸಂಘ ಸ್ಥಾಪನೆ: ಮಾಜಿ ಸಚಿವ ಗಂಗಾಧರ ಗೌಡ

Suddi Udaya

ಬೆಳ್ತಂಗಡಿಗೆ ಲಗ್ಗೆ ಇಟ್ಟ ಅತ್ಯಾಧುನಿಕ ‘ಫೋರ್ಸ್ ಅರ್ಬಾನಿಯಾ’-ಐಷಾರಾಮಿ ಪ್ರಯಾಣದ ಹೊಸ ಪರ್ವ ಆರಂಭ

Suddi Udaya
error: Content is protected !!