37.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ಎಸ್.ಐ.ಟಿ ಕಚೇರಿಗೆ ಆಗಮಿಸಿ ದೂರು ನೀಡಿದ ಹೋರಾಟಗಾರರ ತಂಡ

ಬೆಳ್ತಂಗಡಿ: ವೇದವಲ್ಲಿ ಮತ್ತು ಪದ್ಮಲತಾ ಸಾವು ಪ್ರಕರಣ ಸೇರಿದಂತೆ ಹಲವು ಸಾವು ಪ್ರಕರಣವನ್ನು ಪ್ರತ್ಯೇಕವಾಗಿ ಪ್ರಕರಣ ದಾಖಲಾಯಿಸಿ ಸಮಗ್ರ ತನಿಖೆ ನಡೆಸುವಂತೆ ಎಸ್.ಐ.ಟಿ ಕಚೇರಿಗೆ ಹೋರಾಟಗಾರರು ಕೆಲ ದಾಖಲೆಗಳನ್ನು ಹಿಡಿದುಕೊಂಡು ಬಂದು ಅ.11 ರಂದು ದೂರು ನೀಡಿದ್ದಾರೆ.

ಎಸ್.ಐ.ಟಿ ಕಚೇರಿಗೆ ಸೌಜನ್ಯ ತಾಯಿ ಕುಸುಮವತಿ, ವಿಠಲ್ ಗೌಡ, ಪುರಂದರ ಗೌಡ, ಗಿರೀಶ್ ಮಟ್ಟಣ್ಣವರ್, ಜಯಂತ್.ಟಿ, ವಿಷ್ಣು ಮೂರ್ತಿ, ಅಭಿಷೇಕ್ ಯೂಟ್ಯೂಬರ್, ಲಕ್ಷಣ್ ಗೌಡ, ಶಶಿ, ಯೂಟ್ಯೂಬರ್ ಸಂತೋಷ್ ಕಡಬ ಮತ್ತಿತರರು ಜೊತೆಯಲ್ಲಿದ್ದರು.

Related posts

ಗರ್ಡಾಡಿ ಸೌಭಾಗ್ಯ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ತಾಲೂಕು ಮಟ್ಟದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ತೆಕ್ಕಾರು: ಗಾಂಜಾ ನಶೆಯಲ್ಲಿ ಅನುಚಿತ ವರ್ತನೆ: ಇಬ್ಬರು ಯುವಕರು ಪೊಲೀಸರ ವಶಕ್ಕೆ

Suddi Udaya

ಎಸ್.ಎನ್.ಡಿ.ಪಿ ತೋಟತ್ತಾಡಿ ಶಾಖೆಯಲ್ಲಿ ಗುರುಪೂಜೆ

Suddi Udaya

ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟದಲ್ಲಿ ಆಟಿಕೋಲ: ನೂರಾರು ಭಕ್ತರಿಂದ ಶ್ರೀ ದೈವದ ದರ್ಶನ, ವಿಶೇಷ ಸೇವೆ

Suddi Udaya

ಮೊಗ್ರು ಪರಿಸರದಲ್ಲಿ ಮಹಾಸಂಪರ್ಕ ಅಭಿಯಾನ ಮತ್ತು ಮತಯಾಚನೆ

Suddi Udaya
error: Content is protected !!