September 6, 2026
ಅಪರಾಧ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ಎಸ್.ಐ.ಟಿ ಕಚೇರಿಗೆ ಆಗಮಿಸಿ ದೂರು ನೀಡಿದ ಹೋರಾಟಗಾರರ ತಂಡ

ಬೆಳ್ತಂಗಡಿ: ವೇದವಲ್ಲಿ ಮತ್ತು ಪದ್ಮಲತಾ ಸಾವು ಪ್ರಕರಣ ಸೇರಿದಂತೆ ಹಲವು ಸಾವು ಪ್ರಕರಣವನ್ನು ಪ್ರತ್ಯೇಕವಾಗಿ ಪ್ರಕರಣ ದಾಖಲಾಯಿಸಿ ಸಮಗ್ರ ತನಿಖೆ ನಡೆಸುವಂತೆ ಎಸ್.ಐ.ಟಿ ಕಚೇರಿಗೆ ಹೋರಾಟಗಾರರು ಕೆಲ ದಾಖಲೆಗಳನ್ನು ಹಿಡಿದುಕೊಂಡು ಬಂದು ಅ.11 ರಂದು ದೂರು ನೀಡಿದ್ದಾರೆ.

ಎಸ್.ಐ.ಟಿ ಕಚೇರಿಗೆ ಸೌಜನ್ಯ ತಾಯಿ ಕುಸುಮವತಿ, ವಿಠಲ್ ಗೌಡ, ಪುರಂದರ ಗೌಡ, ಗಿರೀಶ್ ಮಟ್ಟಣ್ಣವರ್, ಜಯಂತ್.ಟಿ, ವಿಷ್ಣು ಮೂರ್ತಿ, ಅಭಿಷೇಕ್ ಯೂಟ್ಯೂಬರ್, ಲಕ್ಷಣ್ ಗೌಡ, ಶಶಿ, ಯೂಟ್ಯೂಬರ್ ಸಂತೋಷ್ ಕಡಬ ಮತ್ತಿತರರು ಜೊತೆಯಲ್ಲಿದ್ದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ವತಿಯಿಂದ ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಗೆ ದೇಣಿಗೆ ಹಸ್ತಾಂತರ

Suddi Udaya

ಅಳದಂಗಡಿ: ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಹಿರಿಯ ಪಶುವೈದ್ಯಕೀಯ ಪರೀವೀಕ್ಷಕ ಡಾ| ರಮೇಶ ರಿಗೆ ಅಧಿಕಾರ ಹಸ್ತಾಂತರ

Suddi Udaya

ಶಿವರಾತ್ರಿ ಪಾದಯಾತ್ರಿಗಳ ಸ್ವಾಗತಕ್ಕೆ ಸಿದ್ಧತೆ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆಲಂಗಾಣ ರಾಜ್ಯದ ಸಾರಿಗೆ ಸಚಿವ ಪೊಣ್ಣಂ ಪ್ರಭಾಕರ್ ಭೇಟಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಮಕ್ಕಳಿಗೆ ಹಿಂದೂ ಸಂಸ್ಕಾರ ಶಿಬಿರದ ಸಮಾರೋಪ ಸಮಾರಂಭ

Suddi Udaya

ಬಂದಾರು ಸ.ಉ.ಪ್ರಾ ಶಾಲಾ ‘ಪ್ರತಿಭಾ ಪುರಸ್ಕಾರ’ ಸಮಾರಂಭ

Suddi Udaya
error: Content is protected !!