July 23, 2026
ಅಪರಾಧ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ಎಸ್.ಐ.ಟಿ ಕಚೇರಿಗೆ ಆಗಮಿಸಿ ದೂರು ನೀಡಿದ ಹೋರಾಟಗಾರರ ತಂಡ

ಬೆಳ್ತಂಗಡಿ: ವೇದವಲ್ಲಿ ಮತ್ತು ಪದ್ಮಲತಾ ಸಾವು ಪ್ರಕರಣ ಸೇರಿದಂತೆ ಹಲವು ಸಾವು ಪ್ರಕರಣವನ್ನು ಪ್ರತ್ಯೇಕವಾಗಿ ಪ್ರಕರಣ ದಾಖಲಾಯಿಸಿ ಸಮಗ್ರ ತನಿಖೆ ನಡೆಸುವಂತೆ ಎಸ್.ಐ.ಟಿ ಕಚೇರಿಗೆ ಹೋರಾಟಗಾರರು ಕೆಲ ದಾಖಲೆಗಳನ್ನು ಹಿಡಿದುಕೊಂಡು ಬಂದು ಅ.11 ರಂದು ದೂರು ನೀಡಿದ್ದಾರೆ.

ಎಸ್.ಐ.ಟಿ ಕಚೇರಿಗೆ ಸೌಜನ್ಯ ತಾಯಿ ಕುಸುಮವತಿ, ವಿಠಲ್ ಗೌಡ, ಪುರಂದರ ಗೌಡ, ಗಿರೀಶ್ ಮಟ್ಟಣ್ಣವರ್, ಜಯಂತ್.ಟಿ, ವಿಷ್ಣು ಮೂರ್ತಿ, ಅಭಿಷೇಕ್ ಯೂಟ್ಯೂಬರ್, ಲಕ್ಷಣ್ ಗೌಡ, ಶಶಿ, ಯೂಟ್ಯೂಬರ್ ಸಂತೋಷ್ ಕಡಬ ಮತ್ತಿತರರು ಜೊತೆಯಲ್ಲಿದ್ದರು.

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ದೀಪಾವಳಿ ಸಂಭ್ರಮ

Suddi Udaya

ಡೆನ್ನಾನ ಡೆನ್ನನ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ: ಯುವವಾಹಿನಿ ಬೆಳ್ತಂಗಡಿ ಘಟಕಕ್ಕೆ ಚತುರ್ಥ ಸ್ಥಾನ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆಯಲ್ಲಿ ಗ್ರಾಮೀಣ ಆಸ್ಪತ್ರೆಯ ಮತ್ತೊಂದು ಸಾಧನೆ: ಸಂಕೀರ್ಣ ಬಾಯಿ ಕ್ಯಾನ್ಸರ್‌ಗೆ ಹೆಮಿ-ಮಂಡಿಬುಲೆಕ್ಟಮಿ ಶಸ್ತ್ರ ಚಿಕಿತ್ಸೆ

Suddi Udaya

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಅ.12: ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ನಿಂದ ರಕ್ತದಾನ ಶಿಬಿರ ಹಾಗೂ ಅಂಚೆ ಕಚೇರಿಯ ವಿಶೇಷ ಯೋಜನೆ

Suddi Udaya

ಸಹಾಯಕ ಸರ್ಕಾರಿ ಅಭಿಯೋಜಕರಾಗಿ ಉಜಿರೆಯ ರಂಜಿತ್ ನಾಯ್ಕ್ ಎನ್. ಆರ್ ನೇಮಕ

Suddi Udaya
error: Content is protected !!