23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ : ಬಡಗಕಾರಂದೂರು ಒಕ್ಕೂಟದ ಮಾಸಿಕ ಸಭೆ: ಮಾಸಾಶನ ಪತ್ರ ವಿತರಣೆ

ಅಳದಂಗಡಿ ವಲಯದ ಬಡಗಕಾರಂದರು ಎ ಒಕ್ಕೂಟದ ಮಾಸಿಕ ಸಭೆಯು ಹರೀಶ್ ಸಾಲಿಯಾನ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ವೇಳೆ ವಿಕಲಚೇತನರಾದ ಗಣೇಶ್ ಭಂಡಾರಿ ಅವರಿಗೆ ಮಾಸಾಶನ ಪತ್ರವನ್ನು ವಿತರಿಸಲಾಯಿತು. ಒಕ್ಕೂಟದ ಉಪಾಧ್ಯಕ್ಷ ಸದಾನಂದ ಪೂಜಾರಿ ಕೊಳಕ್ಕೆ , ಸೇವಾ ಪ್ರತಿನಿಧಿಯಾದ ಶುಭ ಹರೀಶ್ ರೈ, ನಿಕಟ ಪೂರ್ವ ಅಧ್ಯಕ್ಷ ವಸಂತ ಪೂಜಾರಿ ನೀರಲ್ಕೆ ಉಪಸ್ಥಿತರಿದ್ದರು. ಒಕ್ಕೂಟದ ಕಾರ್ಯದರ್ಶಿಯಾದ ಸಂತೋಷ ಸ್ವಾಗತಿಸಿದರು. ಜೊತೆ ಕಾರ್ಯದರ್ಶಿಯಾದ ಮನೋಹರ್ ಕುಮಾರ್ ಕಾರ್ಯಕ್ರಮಕ್ಕೆ ಧನ್ಯವಾದವಿತ್ತರು.

Related posts

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ವನಮಹೋತ್ಸವ

Suddi Udaya

ಕಾಶಿಪಟ್ಣ ಕೇಳದಪೇಟೆ ಮಸೀದಿಗೆ ಖಾಝಿಯಾಗಿ ತ್ವಾಖಾ ಉಸ್ತಾದ್ ಅಧಿಕಾರ ಸ್ವೀಕಾರ

Suddi Udaya

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ, ಹೊಸ ಉತ್ಪನ್ನಗಳ ಪರಿಚಯದ ಸ್ಪರ್ಧಾ ಕಾರ್ಯಕ್ರಮ

Suddi Udaya

ಮಾ. 13-14: ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ಜಾತ್ರೋತ್ಸವ : ಶಾಸಕ ಹರೀಶ್ ಪೂಂಜರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶಿಶಿಲ ಶಿವಕೀರ್ತಿ ನಿಲಯದಲ್ಲಿ ಹನುಮ ಜಯಂತಿ

Suddi Udaya

ಬಂದಾರು: ಬೈಪಾಡಿ ಸರಕಾರಿ ಪ್ರೌಢಶಾಲೆಯಲ್ಲಿ ಕಳ್ಳತನಕ್ಕೆ ಯತ್ನ

Suddi Udaya
error: Content is protected !!