July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ : ಬಡಗಕಾರಂದೂರು ಒಕ್ಕೂಟದ ಮಾಸಿಕ ಸಭೆ: ಮಾಸಾಶನ ಪತ್ರ ವಿತರಣೆ

ಅಳದಂಗಡಿ ವಲಯದ ಬಡಗಕಾರಂದರು ಎ ಒಕ್ಕೂಟದ ಮಾಸಿಕ ಸಭೆಯು ಹರೀಶ್ ಸಾಲಿಯಾನ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ವೇಳೆ ವಿಕಲಚೇತನರಾದ ಗಣೇಶ್ ಭಂಡಾರಿ ಅವರಿಗೆ ಮಾಸಾಶನ ಪತ್ರವನ್ನು ವಿತರಿಸಲಾಯಿತು. ಒಕ್ಕೂಟದ ಉಪಾಧ್ಯಕ್ಷ ಸದಾನಂದ ಪೂಜಾರಿ ಕೊಳಕ್ಕೆ , ಸೇವಾ ಪ್ರತಿನಿಧಿಯಾದ ಶುಭ ಹರೀಶ್ ರೈ, ನಿಕಟ ಪೂರ್ವ ಅಧ್ಯಕ್ಷ ವಸಂತ ಪೂಜಾರಿ ನೀರಲ್ಕೆ ಉಪಸ್ಥಿತರಿದ್ದರು. ಒಕ್ಕೂಟದ ಕಾರ್ಯದರ್ಶಿಯಾದ ಸಂತೋಷ ಸ್ವಾಗತಿಸಿದರು. ಜೊತೆ ಕಾರ್ಯದರ್ಶಿಯಾದ ಮನೋಹರ್ ಕುಮಾರ್ ಕಾರ್ಯಕ್ರಮಕ್ಕೆ ಧನ್ಯವಾದವಿತ್ತರು.

Related posts

ವಾಣಿ ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಮಹಿಳಾ ಕಾಂಗ್ರೆಸ್ ಘಟಕದ ಸಭೆ

Suddi Udaya

ಬೆಳ್ತಂಗಡಿ: ಗಾರ್ಡನ್ ಬಾರ್ ಫ್ಯಾಮಿಲಿ ರೆಸ್ಟೋರೆಂಟ್ ನಲ್ಲಿ ಆಹಾರದ ಮೇಲೆ ಮಾನ್ಸೂನ್ ವಿಶೇಷ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಭಿತ್ತಿ ಪತ್ರಿಕೆ ಅನಾವರಣ

Suddi Udaya

ನಡ: ರಸ್ತೆಯ ವಿವಾದಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವೆ ಹೊಡೆದಾಟ: ಹಲವರು ಗಾಯ

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ಬಿ.ಕಾಂ ವಿದ್ಯಾರ್ಥಿಗಳಿಗೆ “ಸಂದರ್ಶನ ಕೌಶಲ್ಯಗಳ ” ಕುರಿತು ಮಾಹಿತಿ ಕಾರ್ಯಾಗಾರ

Suddi Udaya
error: Content is protected !!