22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಅಯೋದ್ಯೆ ಶ್ರವಣಧಾಮಕ್ಕೆ ಭೇಟಿ

ಬೆಳ್ತಂಗಡಿ: ಉತ್ತರ ಭಾರತದ ಪ್ರವಾಸದಲ್ಲಿರುವ ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧೀಶ ಮಹಾ ಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಅ. 12ರಂದು ಅಯೋದ್ಯೆ ಶ್ರವಣಧಾಮಕ್ಕೆ ಭೇಟಿ ನೀಡಿದರು.

ರಾಮಾಯಣ ಕಾಲದ ಶ್ರವಣ ಕುಮಾರನ ಚರಿತ್ರೆಯಲ್ಲಿ ಕುರುಡರಾದ ವೃದ್ಧ ತಂದೆ ತಾಯಿಯನ್ನು ತಕ್ಕಡಿಯಲ್ಲಿ ಕೂರಿಸಿ ತನ್ನ ಭುಜದ ಮೇಲೆ ಹೊತ್ತುಕೊಂಡು ಅಯೋಧ್ಯೆಯಿಂದ ಸುಮಾರು ಐವತ್ತು ಕಿಲೋಮೀಟರ್ ದೂರದ ಒಂದು ಜಾಗದಲ್ಲಿ ಕುಳ್ಳಿರಿಸಿ ಅವರಿಗೆ ಬಾಯಾರಿಕೆಗಾಗಿ ನೀರು ತರಲು ಹೋದ ಸಂದರ್ಭದಲ್ಲಿ ನೀರು ಬಿಂದಿಗೆಗೆ ತುಂಬಿಸುವ ಶಬ್ದ ಬಂದಾಗ ಜಿಂಕೆ ಒಂದು ನೀರು ಕುಡಿಯಲು ಬಂದಿದೆ ಎಂದು ತಿಳಿದ ಚಕ್ರವರ್ತಿ ಮಹಾರಾಜ ದಶರಥನು ಶಬ್ದವೇದಿ ಬಾಣ ಪ್ರಯೋಗಿಸಿದಾಗ ಶ್ರವಣ ಕುಮಾರನ ಹತ್ಯೆಯಾಗುತ್ತದೆ. ಶ್ರವಣಕುಮಾರನ ತಂದೆ ತಾಯಿಗಳು ದಶರಥ ಮಹಾರಾಜರಿಗೆ ಶಾಪ ಕೊಟ್ಟಂತ ಸ್ಥಳ ಇಂದು ಶ್ರವಣಧಾಮ ಎಂಬ ಹೆಸರಿನಿಂದ ಬಹುದೊಡ್ಡ ಪುಣ್ಯಕ್ಷೇತ್ರವಾಗಿದೆ. ಈ ಕ್ಷೇತ್ರಕ್ಕೆ ತಮ್ಮ ಶಿಷ್ಯ ಪರಿವಾರದೊಂದಿಗೆ ಹೋಗಿ, ಕ್ಷೇತ್ರ ದರ್ಶನ ಮಾಡಿದರು.

Related posts

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮತ್ತು ಸುಳ್ಳು ವದಂತಿ ಖಂಡಿಸಿ “ನಮ್ಮ ನಡೆ ಧರ್ಮಸ್ಥಳದ ಕಡೆ” : ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ನೇತೃತ್ವದಲ್ಲಿ “ಧರ್ಮಸ್ಥಳ ಚಲೊ ಅಭಿಯಾನ”ಧಮ೯ಸ್ಥಳಕ್ಕೆ 400 ಕಾರುಗಳಲ್ಲಿ ಬಂದ ಎರಡು ಸಾವಿರ ಭಕ್ತರು

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಬೆಂಗಳೂರಿನ ಖ್ಯಾತ ಎಸ್.ವ್ಯಾಸ ಸಂಸ್ಥಾನದ ಉಪಕುಲಪತಿ ಭೇಟಿ

Suddi Udaya

ಬಂದಾರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಶ್ರೀಗುರು ಚೈತನ್ಯ ಸೇವಾಶ್ರಮದಲ್ಲಿ ಅಭಿನಂದನಾ ಕಾರ್ಯಕ್ರಮ

Suddi Udaya

ಗೇರುಕಟ್ಟೆಯಲ್ಲಿ ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ಶುಭಾರಂಭ

Suddi Udaya

ಕಳಿಯ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya
error: Content is protected !!