23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳೆಂಜ ನಂದಗೋಕುಲ ಗೋಶಾಲೆಗೆ ಕಿರಣ್ ಚಂದ್ರ ಪುಷ್ಪಗಿರಿ ರವರಿಂದ ಜನರೇಟರ್ ಹಸ್ತಾಂತರ

ಕಳೆಂಜ ನಂದಗೋಕುಲ ಗೋಶಾಲೆಗೆ ಕಿರಣ್ ಚಂದ್ರ ಡಿ ಪುಷ್ಪಗಿರಿ ಮತ್ತು ಅವರ ತಂಡ ಆಗಮಿಸಿ ಜನರೇಟರ್ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ನಂದಗೋಕುಲ ಗೋಶಾಲೆಯ ಅಧ್ಯಕ್ಷ ಡಾ| ಎಂ ಎಂ ದಯಾಕರ್, ಕಾರ್ಯದರ್ಶಿಗಳಾದ ನವೀನ್ ನೆರಿಯ, ಗೋಶಾಲೆಯ ಟ್ರಸ್ಟಿಗಳಾದ ರಮೇಶ್ ಪ್ರಭು ಹಾಗೂ ನಾರಾಯಣ ಗೌಡ, ಮಹೇಶ್ ನೆರಿಯ ಮತ್ತು ಎಲ್ಲಾ ಗೋಶಾಲೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಲಯನ್ ಎಂ. ಜಿ. ಶೆಟ್ಟಿಯವರಿಗೆ ನುಡಿನಮನ

Suddi Udaya

ಫೆ.18: ಬಳಂಜ ಶಾಲೆಯ 75 ನೇ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ಚಿಂತನಾ ಕಾರ್ಯಾಗಾರ

Suddi Udaya

ಮೇಲಂತಬೆಟ್ಟು ನಾಗಬ್ರಹ್ಮ ಕ್ಷೇತ್ರದಲ್ಲಿ ಪ್ರತ್ಯೇಕ್ಷಗೊಂಡ ನಾಗರ ಹಾವು

Suddi Udaya

ನೆರಿಯ: ಕೋಲೋಡಿ ತೋಡಿಗೆ ಪೈಪ್ ಮೋರಿ ಅಳವಡಿಕೆ: ಭರವಸೆ ಈಡೇರಿಸಿದ ರಕ್ಷಿತ್ ಶಿವರಾಂ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ , ತಾಲೂಕು ಸಮಿತಿಯ ಆಶ್ರಯದಲ್ಲಿ ವಾಲ್ಮೀಕಿ ಜಯಂತಿಯ ಪ್ರಯುಕ್ತ ‘ವಾಲ್ಮೀಕಿ ಜೀವನಾದರ್ಶ’ ಉಪನ್ಯಾಸ ಕಾರ್ಯಕ್ರಮ

Suddi Udaya

ಶಿಬಾಜೆ: ಜಮೀನಿಗೆ ಅಳವಡಿಸಿದ ಮರದ ಬೇಲಿಯನ್ನು ತೆಗೆದು ಹಾಕಿ ಅಡಿಕೆಕೊಂಡು ಹೋದ ಪ್ರಕರಣ: ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು

Suddi Udaya
error: Content is protected !!